ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ
ರೀಲ್ಸ್ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ