Advertisement

ನಾರಾಯಣ ಯಾಜಿ

ಮನದ ಕಿಟಕಿ: ರವೀಂದ್ರ ನಾಯಕ್ ಸಣ್ಕಕ್ಕಿಬೆಟ್ಟು ಅಂಕಣ

ಮನೆಯ ರಾಮಾಯಣ ಮುಗಿಸಿ ಹೊರಗೆ ಬಂದು ಡ್ಯೂಟಿಗೆಂದು ಬೈಕ್ ಹತ್ತುವಾಗ ಆ ಗಂಡಸಿನ ಮುಖ ನೋಡಬೇಕು… ಯುದ್ಧ ನಂತರದ ನಿರ್ಮಲ ಶಾಂತಿ, ಆನಂದ ಅವರ ಮುಖದಲ್ಲಿ; ಜೀವಾವಧಿ ಶಿಕ್ಷೆ ಮುಗಿಸಿ ಈಗಷ್ಟೇ ಹೊರ ಬಂದ ಖೈದಿಯ ಸಂತೋಷದಂತೆ ನಿರಾಳ ಮುಖಭಾವ. ಸಂಜೆ ಮತ್ತೆ ಮನೆಯ ಬಾಗಿಲು ಬಡಿಯುವಾಗ ಮತ್ತದೇ ಬೇಸರ. “ಒಂದೇ ಮನೆಯಲ್ಲಿ ವಿಚ್ಭೇದಿತ ಮನಸ್ಸುಗಳು ಸಹಭೋಜನ ಮಾಡುತ್ತವೆ” ಎಂದು ಎಲ್ಲೋ ಓದಿದ್ದ ಮಾತು ಇವರನ್ನು ನೋಡಿದಾಗ ಅದೆಷ್ಟು ನಿಜ ಅನ್ನಿಸಿತು…
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೆರಡನೆಯ ಬರಹ

Read More

ಹುಲಿವೇಷ:  ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಎರಡು ಮೂರು ಅಂಗಡಿಗೆ ಹೋಗಿ ವಾಪಾಸು ಬರುವಾಗ ಆ ಸಣ್ಣ ಹುಲಿಯನ್ನು ಹಿಡಿದುಬಿಟ್ಟೆ! ಒಂದು ಕ್ಷಣ ಹುಲಿ ಹಿಡಿದ ವೀರನ ಗತ್ತು ಗಾಂಭೀರ್ಯ ನನ್ನೊಳಗೆ ಹರಿಯಿತು. ಬೆದರಿ ಬೆವೆತು ನನ್ನ ಹಿಡಿತದಿಂದ ಪಾರಾಗಲು ಒದ್ದಾಡುತಿತ್ತು. ನೋಡಿದರೆ ಯಾರಾದರೂ ಹೇಳಬಹುದಿತ್ತು ಇದು ಫ್ರೊಫೆಷನಲ್ ಹುಲಿ ಅಲ್ಲ ಅಂತ. ಮುಖದ ಗೆರೆಗಳಲ್ಲಿ ಮಾತ್ರ ಇದು ಹುಲಿವೇಷ ಅಂತ ಗುರುತಿಸಬಹುದಾದಷ್ಟು ಮಾತ್ರ ಬಣ್ಣವನ್ನು ಹಚ್ಚಿಕೊಂಡು ಮೈಯಲ್ಲಿನ ಪಟ್ಟೆ ಬೇರೆ ಯಾವುದೊ ಪ್ರಾಣಿಯನ್ನು ಹೋಲುತ್ತಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೊಂದನೆಯ ಬರಹ

Read More

ಊರು ಕೇರಿ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಒಮ್ಮೊಮ್ಮೆ ಈ ನೆಲದ ಋಣದ ಕುರಿತು ಯೋಚಿಸುತ್ತೇನೆ. ಅಷ್ಟು ಗಾಢವಾದ ಋಣವೇ ಅದು? ಎಲ್ಲಿದ್ದರೂ ಊರಿನತ್ತ ಕೈಬೀಸಿ ಕರೆಯುವ ಮೋಹನ ಮುರಳಿಯ ಸೆಳೆತ ನಿಜವಾಗಿಯೂ ತೀವ್ರವಾದದ್ದೇ ಹೌದು. ಅದಲ್ಲದಿದ್ದರೆ ಹೋಗುವ ಯಾವುದೇ ಪರಿಸ್ಥಿತಿಯಲ್ಲಿ ಇಲ್ಲದಿದ್ದರೂ ಮನೆಗೆ ಹೋಗ್ಬೇಕು, ನನ್ನನ್ನು ಊರಿಗೆ ಬಿಟ್ಟು ಬಾ ಅಂತ ಮತ್ತೆ ಮತ್ತೆ ಅಪ್ಪ ಹೇಳುತ್ತಿರಲಿಲ್ಲ. ನನಗಂತೂ ಬಾಲ್ಯಕ್ಕೆ ಜಿಗಿಯಬೇಕು ಅಂತ ಅನ್ನಿಸಿದ ಕೂಡಲೇ ನನ್ನೆಲ್ಲಾ ಕೆಲಸವನ್ನು ಬಿಟ್ಟು ಇಲ್ಲಿಗೆ ಬಂಡುಬಿಡುವುದು ಇತ್ತೀಚಿನ ನನ್ನಿಷ್ಟದ ಕೆಲಸಗಳಲ್ಲಿ ಒಂದಾಗಿ ಹೋಗಿದೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”

Read More

“ಶಿಲ್ಪಕ್ಕೆ ತುಟಿಯುಂಟು, ಇಲ್ಲ ಮಾತು”: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಪ್ರೀತಿ ಅಭಿಮಾನ ಗೌರವದಿಂದ ಸೀತೆಯನ್ನು ಬರಮಾಡಿಕೊಳ್ಳಬೇಕಾಗಿದ್ದ ಕ್ಷಣ ಅದು. ಎಲ್ಲರೂ ಅಂತಹದೊಂದು ಕ್ಷಣಕ್ಕೆ ಸಾಕ್ಷಿಯಾಗಲು ಅಲ್ಲಿ ನಿಂತವರು. ಆದರೆ ತುಂಬು ನಿರೀಕ್ಷೆಯಿಂದ ರಾಮನ ಎದುರು ಬಂದು ನಿಲ್ಲುವ ಸೀತೆಗೆ ಸಿಕ್ಕಿದ ಸ್ವಾಗತವಾದರೂ ಎಂಥದ್ದು? ಪ್ರೀತಿ ಮತ್ತು ಸಂಭ್ರಮದಲ್ಲಿ ಅರಳಬೇಕಾಗಿದ್ದ ರಾಮನ ಮುಖ ಸಿಟ್ಟಿನಿಂದ ಉಗ್ರವಾಗುತ್ತದೆ. ಲಕ್ಷ್ಮಣ, ವಿಭೀಷಣ, ಆಂಜನೇಯರಿಗೆ ಇದು ನಿಜಕ್ಕೂ ಗಾಬರಿ ಹುಟ್ಟಿಸುತ್ತದೆ. ಮುಂದೆ ರಾಮ ಆಡುವ ಮಾತುಗಳನ್ನು ಕೇಳಿಸಿಕೊಂಡ ಸೀತೆಗೆ ಅಗ್ನಿ ಪ್ರವೇಶ ಮಾಡುವುದು ಬಿಟ್ಟು ಬೇರೆ ವಿಕಲ್ಪವೇನೂ ಉಳಿಯುವುದಿಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”

Read More

ಬದುಕಿನ ಬಣ್ಣಗಳು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಆದರೆ ಈ ಸಮುದ್ರವನ್ನು ಬೊಗಸೆಯಲ್ಲಿ ತುಂಬಿಕೊಳ್ಳಲು ಸಾಧ್ಯವಿಲ್ಲ ಅನ್ನುವ ಅರಿವು ನನಗೆ ಯಾವತ್ತೋ ಆಗಬೇಕಿತ್ತು. ಸುಮ್ಮನೆ ದಡದಲ್ಲಿ ಕಾಯುತ್ತಾ ಕುಳಿತೆ. ಅವಳಿಗೆ ಕನಸಿತ್ತು ಸ್ಪಷ್ಟವಾದ ಗುರಿಯಿತ್ತು. ತನ್ನ ಸುತ್ತ ಇರುವ ಮಿತಿಗಳನ್ನು ಮೀರುವ ತುಡಿತವಿತ್ತು. ಅವಳ ಪಾತ್ರ ವಿಶಾಲವಿತ್ತು. ನಾನು ಒಡ್ಡಿದ ಬೊಗಸೆಗೆ ಹೆಚ್ಚು ಹೊತ್ತು ನಿಲ್ಲಲಾರಲು ಅನ್ನುವುದು ಗೊತ್ತಾಗಬೇಕಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎಂಟನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ