ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ
ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ
