Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಮಧ್ಯಮಾವತಿಯ ಅಂತರಂಗದಲ್ಲಿ ‘ಅವನು’

ಈ ಕವನಸಂಕಲನದಲ್ಲಿ , ಪೂರ್ಣಿಮಾ ಸುರೇಶ್ ಕಟ್ಟಿಕೊಡುವ ಅಂತರಂಗದ ಈ “ಅವನು” ಅನ್ನುವ ಪಾತ್ರ ಬಹಳ ಕಾಡುತ್ತದೆ. ಅದು ‘ಅವಳು’ ಎಂಬುದಾಗಿ ಬದಲಾಗಲೂ ಆಗಬಹುದು. ಅಂತರಂಗದ ‘ಅವನು’  ಬಹಳಷ್ಟು ಪ್ರಶ್ನೆ ಕೇಳುತ್ತಾನೆ. ಯಾವುದೋ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗುತ್ತಾನೆ. ಎಷ್ಟೋ ಸಲ ಅರ್ಥವಾಗದೇ ಸತಾಯಿಸುತ್ತಾನೆ. ಯಾವುದೋ ಅರ್ಥವಾಗದ ಅಚ್ಚರಿಯನ್ನು ನಮ್ಮಲ್ಲಿ ಉಳಿಸುತ್ತಾನೆ. ಅಕಾಲದ ಮಳೆಯ ಹಾಗೆ. ಹಾಗೆಂದು ಇಲ್ಲಿ ರೂಪಕಗಳ ಮೂಲಕ ಮಾತನಾಡುವ ಕವಿತೆಗಳು ಎಲ್ಲವನ್ನೂ ಬಿಟ್ಟುಕೊಡಲೂ ತಯಾರಿಲ್ಲ.   ಪೂರ್ಣಿಮಾ ಸುರೇಶ್‍ ಹೊಸಕವನ ಸಂಕಲನ ‘ಮಧ್ಯಮಾವತಿ’ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಅನಿಸಿಕೆ.

Read More

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ