Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ