Advertisement

ಡಾ. ವಿನತೆ ಶರ್ಮ

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ