Advertisement

ಉಮಾರಾವ್

ಮಧ್ಯಮಾವತಿಯ ಅಂತರಂಗದಲ್ಲಿ ‘ಅವನು’

ಈ ಕವನಸಂಕಲನದಲ್ಲಿ , ಪೂರ್ಣಿಮಾ ಸುರೇಶ್ ಕಟ್ಟಿಕೊಡುವ ಅಂತರಂಗದ ಈ “ಅವನು” ಅನ್ನುವ ಪಾತ್ರ ಬಹಳ ಕಾಡುತ್ತದೆ. ಅದು ‘ಅವಳು’ ಎಂಬುದಾಗಿ ಬದಲಾಗಲೂ ಆಗಬಹುದು. ಅಂತರಂಗದ ‘ಅವನು’  ಬಹಳಷ್ಟು ಪ್ರಶ್ನೆ ಕೇಳುತ್ತಾನೆ. ಯಾವುದೋ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗುತ್ತಾನೆ. ಎಷ್ಟೋ ಸಲ ಅರ್ಥವಾಗದೇ ಸತಾಯಿಸುತ್ತಾನೆ. ಯಾವುದೋ ಅರ್ಥವಾಗದ ಅಚ್ಚರಿಯನ್ನು ನಮ್ಮಲ್ಲಿ ಉಳಿಸುತ್ತಾನೆ. ಅಕಾಲದ ಮಳೆಯ ಹಾಗೆ. ಹಾಗೆಂದು ಇಲ್ಲಿ ರೂಪಕಗಳ ಮೂಲಕ ಮಾತನಾಡುವ ಕವಿತೆಗಳು ಎಲ್ಲವನ್ನೂ ಬಿಟ್ಟುಕೊಡಲೂ ತಯಾರಿಲ್ಲ.   ಪೂರ್ಣಿಮಾ ಸುರೇಶ್‍ ಹೊಸಕವನ ಸಂಕಲನ ‘ಮಧ್ಯಮಾವತಿ’ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಅನಿಸಿಕೆ.

Read More

ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್‌ ಬರಹ

ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ.  ಓದಿನ ನಂತರ ನಿಜಕ್ಕೂ ನನಗೆ  ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು  ಬರೆದಿದ್ದಾರೆ ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ