Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಇಲ್ಲಿಯ ಭಾಷೆಯಲ್ಲಿ ಎಲ್ಲರಿಗೂ “ರೀ”…. ಎಂಬ ಅಕ್ಷರ ಹಚ್ಚಿಯೇ ಮಾತಾಡುವ ರೂಢಿಯಿದೆ. ಅಪ್ಪಾರು, ಅವ್ವಾರು, ಅಕ್ಕಾರು, ಮಾಮಾರು, ಅಣ್ಣಾರು, ಅಜ್ಜಾರು ಹೀಗೇ. ಎಲ್ಲರನ್ನೂ ಬಹುವಚನದಲ್ಲೇ ಹೆಸರಿಸುವ ಈ ಪದ್ಧತಿ ನಿಜಕ್ಕೂ ಒಳ್ಳೆಯದೇ. ಅದೇ ಕಾರಣಕ್ಕೆ ಆಂಗ್ಲ ಪದ ಬಳಕೆ ಮಾಡಿದಾಗಲೂ ಅವರು ಅದಕ್ಕೆ ಕನ್ನಡದ ‘ರೀ’ ಮತ್ತೂ ‘ರು’ ಪದ ಹಚ್ಚಿ, ” ಮೇಡಮ್ರಿ, ಸರ್ರೀ, ಮಮ್ಮೀರೀ…. ಡ್ಯಾಡಿರೀ, ಅಜ್ಜಾರ್ರೀ, ಅಂಕಲ್ರೀ ಅಂತ ರೂಪಾಂತರಿಸಿ, ಅದು ನಮ್ಮ ಕನ್ನಡದ್ದೇ ಅನ್ನುವಷ್ಟು ಸಲೀಸಾಗಿ ಬಳಸುವುದನ್ನು ನೋಡಿ, ನನಗೆ ಮೊದ ಮೊದಲು ತುಂಬಾ ವಿಸ್ಮಯವೆನ್ನಿಸುತ್ತಿತ್ತು.
ರೂಪಾ ರವೀಂದ್ರ ಜೋಷಿ ಬರೆದ ಪ್ರಬಂಧ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ