Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

“ಈಗೀಗ ಗೊತ್ತಾಗಿದೆ
ಕತ್ತಲಲ್ಲಿ
ಬೆಳಕಿಗೆ ಕಾದುನಿಂತ
ಕನಸುಗಳಿವೆ..
ಅಷ್ಟೇ
ನಿಜದ ಕತ್ತಲಿರುವುದು
ನಮ್ಮ ಅಪನಂಬಿಕೆಗಳಲ್ಲಿ
ನಂಬಿಸಿ
ಬಗೆವ ದ್ರೋಹಗಳಲ್ಲಿ
ಹಿಡಿದ ಹೂವಿನ ಕಾಂಡದಲ್ಲಿರುವ
ಮುಳ್ಳುಗಳಲ್ಲಿ ಅಷ್ಟೇ..‌” -ರೂಪಶ್ರೀ ಕಲ್ಲಿಗನೂರ್‌ ಬರೆದ ಎರಡು ಕವಿತೆಗಳು

Read More

ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್‌ ಬರಹ

ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಮನೆಯವರ ಮನಗಳಲ್ಲಿ ಸಾಯುವವರ ಕತೆ: ರೂಪಶ್ರೀ ಕಲ್ಲಿಗನೂರ್‌ ಬರಹ

ಜೊತೆಯಲ್ಲಿ ಯಾರೂ ಇಲ್ಲದ್ದರಿಂದ, ಅವರ ಜೋಬಿನಲ್ಲಿದ್ದ ಮೊಬೈಲ್‌ ತೆಗೆದುಕೊಂಡು ಅದಕ್ಕೆ ಬಂದ-ಹೋದ ಒಂದಷ್ಟು ನಂಬರ್‌ಗಳಿಗೆ ಕಾಲ್‌ ಮಾಡಿ ವಿಷಯ ತಿಳಿಸಿದ್ದರು. ನಂತರ ಮೃತದೇಹವನ್ನು ಊರಿಗೆ ತರಿಸಿಕೊಂಡು ಎಲ್ಲ ಕಾರ್ಯಗಳನ್ನು ಮಾಡಿ ಮನೆಗೆ ಹೋಗುವಾಗ ಯಾರ ಕಣ್ಣಲ್ಲೂ ಹನಿ ನೀರುಕಾಣಲಿಲ್ಲ… ಅವರರ್ಯಾರ ಮುಖದಲ್ಲಿ ಅಯ್ಯೋ ತಮ್ಮ ಮನೆಯ ಸದಸ್ಯನೊಬ್ಬನನ್ನು ಕಳೆದುಕೊಂಡೆವಲ್ಲ ಎನ್ನುವ ನೋವು ಕಾಣಿಸುತ್ತಿರಲಿಲ್ಲ.. ಬದಲಾಗಿ ಅಕ್ಕ-ತಂಗಿಯರಾಗಿ ಎಲ್ಲರೂ ತಮ್ಮ ಕಾರ್ಯಗಳನ್ನು ಸರಿಯಾಗಿ ಮಾಡಿ-ಮುಗಿಸಿದೆವಲ್ಲ… ದೇವರಿಗೆ ನಮ್ಮ ಮೇಲೆ ಸ್ವಲ್ಪವಾದರೂ ಕರುಣೆ ಇದೆಯಪ್ಪ.. ಎನ್ನಿಸಿತ್ತು. ಅಷ್ಟೇ.
ರೂಪಶ್ರೀ ಕಲ್ಲಿಗನೂರ್ ಬರಹ ನಿಮ್ಮ ಓದಿಗೆ

Read More

ಕನ್ನಡಿಗರ ಕೈಯಲ್ಲಿರಲಿ ಒಂದು ಕನ್ನಡ ಪುಸ್ತಕ….

ಕನ್ನಡ ಭಾಷೆಯನ್ನು ಬಳಸುವುದೂ ಹಾಗೂ ಕನ್ನಡ ಕೃತಿಗಳನ್ನು ಓದುವುದೂ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ, ಕನ್ನಡ ಭಾಷೆಗೆ ಹಾಗೂ ಅದರ ಓದಿಗೆ ಕನ್ನಡಿಗರನ್ನು ಸೆಳೆಯಲು “ವೀರಲೋಕ”‌ ಪ್ರಕಾಶನದ ಸಂಸ್ಥೆ ಹಲವು ವಿಶಿಷ್ಠ ಪ್ರಯತ್ನಗಳನ್ನು ಮಾಡುತ್ತಿದ್ದು, ಅದರ ಭಾಗವಾಗಿ ನವೆಂಬರ್ ೧೫,೧೬, ಮತ್ತು ೧೭ರಂದು ಬೆಂಗಳೂರಿನಲ್ಲಿ “ಪುಸ್ತಕ ಸಂತೆ”ಯನ್ನು ಆಯೋಜಿಸಿದೆ. ಇದರ ಕುರಿತು ವೀರಲೋಕದ ಪ್ರಕಾಶಕರಾದ ವೀರಕಪುತ್ರ ಶ್ರೀನಿವಾಸ್‌ ಅವರೊಂದಿಗೆ ರೂಪಶ್ರೀ ಕಲ್ಲಿಗನೂರ್‌ ನಡೆಸಿದ ಸಂದರ್ಶನ ನಿಮ್ಮ ಓದಿಗೆ…

Read More

ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್‌ ಬರಹ

ನಾನು ನಾನೆಂದು ಬದುಕಿದ ನನ್ನ ಬದುಕು ಎಲ್ಲಿ ಹೋಗುತ್ತದೆ… ಸಿಟ್ಟಿಗೆ, ಸಂತೋಷಕ್ಕೆ, ತ್ಯಾಗಕ್ಕೆ, ಭೋಗಕ್ಕೆ… ಏನಾದರೂ ಅರ್ಥ ಉಳಿಯಬಹುದ? ಕೆಟ್ಟವನಾಗಿದ್ದರೆ ನಾಲ್ಕು ಜನರೊಂದಿಗೆ ಸಿಟ್ಟು, ಒಳ್ಳೆಯವನಾಗಿದ್ದರೆ ಅದೇ ನಾಲ್ಕು ಜನರೊಂದಿಗೆ ಪ್ರೀತಿ… ಅಷ್ಟೇ… ಇಷ್ಟು ಬದುಕಿನಲ್ಲಿ ನಮಗಾಗಿ ನಾವು ಏನು ಮಾಡಿಕೊಂಡರೂ, ಅದೂ ನಮ್ಮ ಜೀವಿತಾವಧಿಯ ನೆಮ್ಮದಿಗಾಗಿ ಅಷ್ಟೇ ಅಲ್ಲದೇ ಬೇರೇನೂ ಅಲ್ಲ.
ಬದುಕಿನ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ