Advertisement

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಅವರವರ ತಟ್ಟೆ ಅವರವರ ಹೊಟ್ಟೆ..

ದಿನ ಬೆಳಗಾದರೆ ನಮ್ಮ ಮನೆಗೆ ಹಾಜರಾಗಲು ಕಾತರದಿಂದ ಕಾಯುವ ಪುಟಾಣಿಗಳಿಬ್ಬರೂ ಆವತ್ತು ಮನೆಯೊಳಗೆ ಬರಲು ಹಿಂದುಮುಂದು ನೋಡುತ್ತಿದ್ದರು. ಹೊರಗೆ ನಿಂತುಕೊಂಡೇ ಮಾತಾಡ್ತೀವಿ ಅನ್ನೋ ತರ ಅವರ ದೇಹಭಾಷೆ ಇತ್ತು.. ನಮಗೆ ಅನುಮಾನ ಬರುವಷ್ಟರಲ್ಲಿ ಅವರೇ, ‘ಅಮ್ಮಾ ಹೇಳಿದಾರೆ, ಇವತ್ತು ನಾವು ಪೋರ್ಕ್‌ ತಿಂದಿದ್ದೀವಿ, ಅದಕ್ಕೆ ನಿಮ್ಮನೆಯೊಳಗೆ ಬರ್ಬಾರ್ದುʼ ಅನ್ನುತ್ತ ಹಲ್ಲುಬಿಟ್ಟರು. ‘ಏ.. ಹಾಗೆಲ್ಲ ಹೇಳ್ಬಾರ್ದು.. ಬನ್ನಿ ಒಳಗೆʼ ಅಂತಂದೆವು.”

Read More

ಸ್ವಾಭಿಮಾನಕ್ಕೆ ಅಂತಸ್ತಿನ ಗಡಿರೇಖೆಗಳುಂಟೆ!

“ಆಕೆಯದ್ದು ವಿಚಿತ್ರ ಸ್ವಭಾವ. ಅಮ್ಮ ಹೇಳಿರುತ್ತಿದ್ದ ಸಮಯಕ್ಕೆ ಯಾವತ್ತೂ ಬಂದಿದ್ದು ನನಗೆ ನೆನಪಿಲ್ಲ. ತನಗೆ ಬಿಡುವಾದಾಗಲೇ ಆಕೆ ಕೆಲಸಕ್ಕೆ ಬರೋದು. ಹಾಗಂತ ಕಡಿಮೆ ದುಡ್ಡಿಗೆ, ಚೌಕಾಸಿಗೆ ಬರುವ ಹೆಂಗಸೂ ಆಕೆಯಲ್ಲ. ಹಾಗೇನಾದ್ರೂ ಕೇಳಿದ್ರೆ ‘ಆಯ್ತು, ಎಲ್ಡು ಬಟ್ಟೆ ಕಮ್ಮಿ ಒಕ್ಕೊಡ್ತೀನಿ.. ಸುಮ್ಮನಿರ್ತಾರಾ…ʼ ಅಂತ ಸೀದಾ ಕೇಳಿಬಿಡುವವಳು. ಹಾಗಾಗಿ ಅವಳ ಈ ಸ್ವಭಾವ ಸಹಿಸಿಕೊಳ್ಳುವವರು ಅಥವಾ ಅನಿವಾರ್ಯವಿದ್ದವರು ಮಾತ್ರವೇ ಅವಳನ್ನು ಕೆಲಸಕ್ಕೆ ಕರೆಯುತ್ತಿದ್ದರು. …”

Read More

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಊರು, ಉರಿಬಿಸಿಲು ಮತ್ತು ಉಪ್ಪಿಟ್ಟು-ಚಹಾ

“ಅಲ್ಲಿನ ಉಪ್ಪಿಟ್ಟಿಗಿರುವ ರುಚಿಯೇ ಬೇರೆ. ಬೆಂಗಳೂರಿನವರ ಹಾಗೆ ಬನ್ಸಿ ರವೆಯಲ್ಲೋ, ಅಥವಾ ನಾಲಿಗೆ ಹೆಚ್ಚು ರುಚಿಯನ್ನು ಬಯಸುವಾಗ, ತುಪ್ಪದಲ್ಲಿ ಹುರಿದ ಚಿರೋಟಿ ರವೆಯಲ್ಲೋ ಮಾಡುವ ಉಪ್ಪಿಟ್ಟಲ್ಲ ಅದು. ದಪ್ಪ ರವೆಯ ಒಂಚೂರು ಹೆಚ್ಚಿಗೆಯೇ ಅನ್ನಿಸುವಷ್ಟು ಎಣ್ಣೆಯ ಒಗ್ಗರಣೆಯಲ್ಲಿ ಯಥೇಚ್ಚವಾಗಿ ಸುರಿದ ಉಳ್ಳಾಗಡ್ಡಿ (ಈರುಳ್ಳಿ), ಕರಿಬೇವು, ಸಾಸಿವೆ, ಜೀರಿಗೆ ಮತ್ತು ತಿಂದವರ ಮೂಗು ಸೋರುವಷ್ಟು ಖಾರದ ಮೆಣಸನ್ನು ಹಾಕಿದ ಉಪ್ಪಿಟ್ಟದು. ಅದರ ರುಚಿ ತಿಂದವರಿಗೇ ಗೊತ್ತು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ