Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಊರು, ಉರಿಬಿಸಿಲು ಮತ್ತು ಉಪ್ಪಿಟ್ಟು-ಚಹಾ

“ಅಲ್ಲಿನ ಉಪ್ಪಿಟ್ಟಿಗಿರುವ ರುಚಿಯೇ ಬೇರೆ. ಬೆಂಗಳೂರಿನವರ ಹಾಗೆ ಬನ್ಸಿ ರವೆಯಲ್ಲೋ, ಅಥವಾ ನಾಲಿಗೆ ಹೆಚ್ಚು ರುಚಿಯನ್ನು ಬಯಸುವಾಗ, ತುಪ್ಪದಲ್ಲಿ ಹುರಿದ ಚಿರೋಟಿ ರವೆಯಲ್ಲೋ ಮಾಡುವ ಉಪ್ಪಿಟ್ಟಲ್ಲ ಅದು. ದಪ್ಪ ರವೆಯ ಒಂಚೂರು ಹೆಚ್ಚಿಗೆಯೇ ಅನ್ನಿಸುವಷ್ಟು ಎಣ್ಣೆಯ ಒಗ್ಗರಣೆಯಲ್ಲಿ ಯಥೇಚ್ಚವಾಗಿ ಸುರಿದ ಉಳ್ಳಾಗಡ್ಡಿ (ಈರುಳ್ಳಿ), ಕರಿಬೇವು, ಸಾಸಿವೆ, ಜೀರಿಗೆ ಮತ್ತು ತಿಂದವರ ಮೂಗು ಸೋರುವಷ್ಟು ಖಾರದ ಮೆಣಸನ್ನು ಹಾಕಿದ ಉಪ್ಪಿಟ್ಟದು. ಅದರ ರುಚಿ ತಿಂದವರಿಗೇ ಗೊತ್ತು”

Read More

ಹುಣ್ಣಮೀಗೊಂಥರಾ ಹೋಳಗಿ, ಅಮ್ವಾಸಿಗೊಂಥರಾ ಹೋಳಗಿ…

“ಸಣ್ಣಸಣ್ಣ ಸಂಭ್ರಮಕ್ಕೂ, ಹಬ್ಬಕ್ಕೂ ಹುಣ್ಣಮೀಗೂ ಕಡ್ಲಿಬ್ಯಾಳೀ ಹೋಳಿಗಿ, ತೊಗರಿ ಬ್ಯಾಳಿ ಹೋಳಿ, ಆ ಕಡಬು ಈ ಕಡುಬು, ಮತ್‌ ಆ ಥರದ್‌ ಹುಗ್ಗಿ, ಇಂಥಾ ಹುಗ್ಗಿ ಅಂತೆಲ್ಲ ಮಾಡೂದ ಮಾಡೂದು. ಸೀ ಇಷ್ಟಾ ಅಂತ ಒಬ್ಬಾಕೇ ಮಾಡಿ ಕುತ್ಕೊಂಡ್‌ ತಿನ್ನೂವಂಥ ಹೆಣಮಗಳು ಅಲ್ಲ ಬಿಡ್ರಿ. ತಾ ಜಗ್ಗ ಕೆಲಸಾ ಮಾಡಿ ಮಂದೀಗೆ ತಿನ್ನಸೂದಂದ್ರ ಸಂಭ್ರಮ ಅಕೀಗೆ. ಹಂಗಂತನ, ನಮ್‌ ಹಳೇಮನ್ಯಾಗಿದ್ದ ನನ್‌ ಕ್ಲಾಸ್‌ ಮೇಟು ಡುಮ್ಮನ ದಿನೇಶಾ, “ಏ, ನಿಮ್‌ ಮಮ್ಮೀನ ನಮ್‌ ಮಮ್ಮೀನ ಎಕ್ಸ್ಚೇಂಜ್‌ ಮಾಡ್ಕೊಳ್ಳೂಣಣ… ಪ್ಲೀಸ್‌..”

Read More

ಬೆಳಕಿನಿಂದ ಕತ್ತಲಿಗೆ ಮತ್ತೂ ಶಬ್ದದಿಂದ ನಿಶ್ಯಬ್ದಕೆ: ರೂಪಶ್ರೀ ಕಲ್ಲಿಗನೂರ್‌ ಲೇಖನ

“ನಗರವಾಸಿಗಳಿಗೆ ಸಹಜವಾಗಿರಬೇಕಿದ್ದ ಕತ್ತಲೆಂದರೂ ಭಯ, ನಿಶ್ಯಬ್ದತೆಯೂ ಭಯ.. ಕೆಲಸದ ಬೆನ್ನೇರಿ ನಗರಗಳಲ್ಲಿ ಬಂದು ಕುಳಿತ ನಾವು ಪ್ರಕೃತಿಯಿಂದ ದೂರವುಳಿದು ನಮ್ಮದೇ ಕೃತಕ ಜಗತ್ತನ್ನು ಸೃಷ್ಟಿಸಿಕೊಂಡಿದ್ದೇವೆ. ನಾವು ಮಲಗುವ ಹೊತ್ತಿಗೆ ಪೂರ್ಣ ಕತ್ತಲೂ ಇಲ್ಲ, ನಿಶ್ಯಬ್ದತೆಯೂ ಇಲ್ಲ… ಅರೆಬರೆ ಕತ್ತಲಿಗೆ ಹೊಂದಿಕೊಂಡು ಮಲಗುತ್ತಿದ್ದೇವೆ. ಯಾವೊಂದೂ ಸದ್ದಿಲ್ಲದೇ….”

Read More

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

Read More

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ