Advertisement

ಅಲಕಾ ಕಟ್ಟೆಮನೆ

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಊರು, ಉರಿಬಿಸಿಲು ಮತ್ತು ಉಪ್ಪಿಟ್ಟು-ಚಹಾ

“ಅಲ್ಲಿನ ಉಪ್ಪಿಟ್ಟಿಗಿರುವ ರುಚಿಯೇ ಬೇರೆ. ಬೆಂಗಳೂರಿನವರ ಹಾಗೆ ಬನ್ಸಿ ರವೆಯಲ್ಲೋ, ಅಥವಾ ನಾಲಿಗೆ ಹೆಚ್ಚು ರುಚಿಯನ್ನು ಬಯಸುವಾಗ, ತುಪ್ಪದಲ್ಲಿ ಹುರಿದ ಚಿರೋಟಿ ರವೆಯಲ್ಲೋ ಮಾಡುವ ಉಪ್ಪಿಟ್ಟಲ್ಲ ಅದು. ದಪ್ಪ ರವೆಯ ಒಂಚೂರು ಹೆಚ್ಚಿಗೆಯೇ ಅನ್ನಿಸುವಷ್ಟು ಎಣ್ಣೆಯ ಒಗ್ಗರಣೆಯಲ್ಲಿ ಯಥೇಚ್ಚವಾಗಿ ಸುರಿದ ಉಳ್ಳಾಗಡ್ಡಿ (ಈರುಳ್ಳಿ), ಕರಿಬೇವು, ಸಾಸಿವೆ, ಜೀರಿಗೆ ಮತ್ತು ತಿಂದವರ ಮೂಗು ಸೋರುವಷ್ಟು ಖಾರದ ಮೆಣಸನ್ನು ಹಾಕಿದ ಉಪ್ಪಿಟ್ಟದು. ಅದರ ರುಚಿ ತಿಂದವರಿಗೇ ಗೊತ್ತು”

Read More

ಹುಣ್ಣಮೀಗೊಂಥರಾ ಹೋಳಗಿ, ಅಮ್ವಾಸಿಗೊಂಥರಾ ಹೋಳಗಿ…

“ಸಣ್ಣಸಣ್ಣ ಸಂಭ್ರಮಕ್ಕೂ, ಹಬ್ಬಕ್ಕೂ ಹುಣ್ಣಮೀಗೂ ಕಡ್ಲಿಬ್ಯಾಳೀ ಹೋಳಿಗಿ, ತೊಗರಿ ಬ್ಯಾಳಿ ಹೋಳಿ, ಆ ಕಡಬು ಈ ಕಡುಬು, ಮತ್‌ ಆ ಥರದ್‌ ಹುಗ್ಗಿ, ಇಂಥಾ ಹುಗ್ಗಿ ಅಂತೆಲ್ಲ ಮಾಡೂದ ಮಾಡೂದು. ಸೀ ಇಷ್ಟಾ ಅಂತ ಒಬ್ಬಾಕೇ ಮಾಡಿ ಕುತ್ಕೊಂಡ್‌ ತಿನ್ನೂವಂಥ ಹೆಣಮಗಳು ಅಲ್ಲ ಬಿಡ್ರಿ. ತಾ ಜಗ್ಗ ಕೆಲಸಾ ಮಾಡಿ ಮಂದೀಗೆ ತಿನ್ನಸೂದಂದ್ರ ಸಂಭ್ರಮ ಅಕೀಗೆ. ಹಂಗಂತನ, ನಮ್‌ ಹಳೇಮನ್ಯಾಗಿದ್ದ ನನ್‌ ಕ್ಲಾಸ್‌ ಮೇಟು ಡುಮ್ಮನ ದಿನೇಶಾ, “ಏ, ನಿಮ್‌ ಮಮ್ಮೀನ ನಮ್‌ ಮಮ್ಮೀನ ಎಕ್ಸ್ಚೇಂಜ್‌ ಮಾಡ್ಕೊಳ್ಳೂಣಣ… ಪ್ಲೀಸ್‌..”

Read More

ಬೆಳಕಿನಿಂದ ಕತ್ತಲಿಗೆ ಮತ್ತೂ ಶಬ್ದದಿಂದ ನಿಶ್ಯಬ್ದಕೆ: ರೂಪಶ್ರೀ ಕಲ್ಲಿಗನೂರ್‌ ಲೇಖನ

“ನಗರವಾಸಿಗಳಿಗೆ ಸಹಜವಾಗಿರಬೇಕಿದ್ದ ಕತ್ತಲೆಂದರೂ ಭಯ, ನಿಶ್ಯಬ್ದತೆಯೂ ಭಯ.. ಕೆಲಸದ ಬೆನ್ನೇರಿ ನಗರಗಳಲ್ಲಿ ಬಂದು ಕುಳಿತ ನಾವು ಪ್ರಕೃತಿಯಿಂದ ದೂರವುಳಿದು ನಮ್ಮದೇ ಕೃತಕ ಜಗತ್ತನ್ನು ಸೃಷ್ಟಿಸಿಕೊಂಡಿದ್ದೇವೆ. ನಾವು ಮಲಗುವ ಹೊತ್ತಿಗೆ ಪೂರ್ಣ ಕತ್ತಲೂ ಇಲ್ಲ, ನಿಶ್ಯಬ್ದತೆಯೂ ಇಲ್ಲ… ಅರೆಬರೆ ಕತ್ತಲಿಗೆ ಹೊಂದಿಕೊಂಡು ಮಲಗುತ್ತಿದ್ದೇವೆ. ಯಾವೊಂದೂ ಸದ್ದಿಲ್ಲದೇ….”

Read More

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ