Advertisement

ಕೀರ್ತಿ ಬೈಂದೂರ್

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಹಂಚಿ ಹಗೂರಾಗಿ, ಬೇಗುದಿಗಳನೆಲ್ಲ…

ಎಲ್ಲದರಲ್ಲೂ ಹುಳುಕು ಹುಡುಕುತ್ತಾ, ಗೋಳುಗುಟ್ಟುತ್ತಾ, ಆಪಾದಿಸುತ್ತಾ, ಕೊಂಕು ತೆಗೆಯುತ್ತಾ ಕೂರುವುದು ಸರಿಯಲ್ಲ. ಆದರೆ ಬದುಕೆಂದರೆ ಸಿಹಿ-ಕಹಿಗಳೆರಡೂ ಇರುವಾಗ, ಸಿಹಿಯ ಮಾತನ್ನೇ ಹಂಚುತ್ತಾ, ಕಹಿಯನ್ನೆಲ್ಲಾ ಒಳಗೇ ನುಂಗಿ ನುಂಗಿ ನಂಜುಂಡರಾಗುವುದು ನಮ್ಮ ಮೇಲೆ ನಾವೇ ಹೊರೆಸಿಕೊಳ್ಳುವ ಭಾರ. ಹತ್ತರಲ್ಲಿ ಒಂದು ಸಲವಾದರೂ ನೋವನ್ನು ನೋವಾಗಿ, ಅಳುವನ್ನು ಅಳುವಾಗಿ, ಸೋಲನ್ನು ಸೋಲಾಗಿ ತೋರಿಸಿಕೊಳ್ಳುವ ಸ್ವಾತಂತ್ರ್ಯ ನಾವು ರೂಢಿಸಿಕೊಳ್ಳಬೇಕಿದೆ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ