Advertisement

ಸುಕನ್ಯಾ ಕನಾರಳ್ಳಿ

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ