Advertisement

ಕೀರ್ತಿ ಬೈಂದೂರ್

ಕಷ್ಟವನ್ನೇ ಬದುಕಿನ ಗುರುವೆನ್ನಬಹುದೇ?

ಕಷ್ಟ ಸುಖ ಮನಸ್ಸಿನ ಸ್ಥಿತಿ ಅಷ್ಟೇ. ಈಗಲೂ ಮುಪ್ಪು ಕಷ್ಟ ಅಂದ್ಕೊಂಡ್ರೆ ಕಷ್ಟ. ಸುಖ ಅಂದ್ಕೊಂಡ್ರೆ ನಿರಾಳ. ಅವತ್ತು ಜನ ಕಪ್ಪಗಿದ್ದೀನಿ, ವಿಧವೆ, ನಯ-ನಾಜೂಕಿಲ್ಲ, ನಾಲ್ಕು ಮಕ್ಕಳ ಜವಾಬ್ದಾರಿ ಹಾಗೆ ಹೀಗೆ ಅಂತ ಸಾವಿರ ಮಾತಾಡಿದ್ದರು. ನಾನು ಮಾತಾಡಲಿಲ್ಲ. ಇವತ್ತು ಯಾರಿಗೂ ಉತ್ತರ ಕೊಡುವ ಗಜರಿಲ್ಲ. ನನಗೆ ನನ್ನ ಬದುಕಿನ ಬಗ್ಗೆ, ಬದುಕಿದ ರೀತಿಯ ಬಗ್ಗೆ ಹೆಮ್ಮೆಯಿದೆ. ನಿಶ್ಚಿಂತೆಯಿಂದ ಕಣ್ಮುಚ್ಚುತ್ತೀನಿ. ಇನ್ನೇನು ಬೇಕು?” ಎಂಭತ್ತೇಳು ವರ್ಷದ ಸುಕ್ಕುಗಟ್ಟಿದ ಮೈ, ಗಟ್ಟಿಮೂಳೆಯೊಂದೇ ಕಾಣುವ ಪುಟ್ಟ ದೇಹವನ್ನು ನೇರವಾಗಿಟ್ಟುಕೊಂಡು ಗಟ್ಟಿದನಿಯಲ್ಲಿ ಹೀಗೆ ಗುಡುಗುವಾಗ ಹೃದಯತುಂಬಿ ಬರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಅಂಕಣ “ಲೋಕ ಏಕಾಂತ”

Read More

ನಾಗಶ್ರೀ ಅಜಯ್‌ ಹೊಸ ಅಂಕಣ ಲೋಕ ಏಕಾಂತ ಆರಂಭ

ಮನೆ, ನೆಂಟರಿಷ್ಟರು, ಎಫ್ ಬಿ ಯಲ್ಲಿ ಸಾವಿರಾರು ಸ್ನೇಹಿತರು, ಸಹೋದ್ಯೋಗಿಗಳು ಹೀಗೆ ಪರಿಚಿತರ ಸಂಖ್ಯೆ ಹೆಚ್ಚಿರಬಹುದು. ಆದರೆ ನಮ್ಮ ಅಂತರಂಗದ ಪಿಸುಮಾತಿಗೆ ಕಿವಿಯಾಗುವವರು, ದುರ್ಬಲ ಘಳಿಗೆಯಲ್ಲಿ ಹೆಗಲಾಗುವವರು, ನೀನೇನೇ ಆಡಿದರೂ, ಮೌನವಾಗುಳಿದರೂ ಅರ್ಥಮಾಡಿಕೊಳ್ಳಬಲ್ಲೆ ಎನ್ನುವವರು ಎಷ್ಟು ಜನರಿಗಿದ್ದಾರೆ ಹೇಳಿ? ಅವರಿವರ ಮಾತು ಬಿಡಿ. ಮೊಬೈಲ್ ಬಂದ ಮೇಲಂತೂ ನಮಗೆ ನಾವು ದೊರಕುವುದೂ ಅಪರೂಪವೇ.ಯಾವುದೋ ಪುಟವೊಂದರಲ್ಲಿ ಮುಳುಗಿ ಹೋಗಿರುತ್ತೇವೆ. -ಹೀಗೆ ಬದುಕಿನ ಮಾಮೂಲಿ ಕ್ಷಣಗಳ ನಡುವೆ ನುಸುಳಿಕೊಂಡಿರುವ ಸೂಕ್ಷ್ಮಗಳನ್ನು ಗುರುತಿಸಿ ಬರೆದಿದ್ದಾರೆ ಎಸ್.‌ ನಾಗಶ್ರೀ ಅಜಯ್.‌

Read More

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ