Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

ಕಂಬಾರರ ಕಾವ್ಯ: ಪರಂಪರೆಯ ಸಮೃದ್ಧಿ ಮತ್ತು ಆಧುನಿಕತೆಯ ಬರಡುತನ

ಕಾಲದೇಶಗಳನ್ನು ಅಖಂಡವಾಗಿ ಗ್ರಹಿಸುವ ಮನೋಧರ್ಮದಿಂದಲೇ ಕಂಬಾರರ ಬರಹದಲ್ಲಿ ಸಾಮುದಾಯಿಕ ಅನುಭವಗಳು ಸಮೃದ್ಧವಾಗಿವೆ ಮೇಲ್ನೋಟಕ್ಕೆ ನವ್ಯ ಕಾವ್ಯದಿಂದ ಬಹಳ ಭಿನ್ನವಾಗಿ ಕಾಣುವ ಕಂಬಾರರ ಕಾವ್ಯ ಆಳದಲ್ಲಿ ನವ್ಯಕಾವ್ಯದ ಪ್ರಮುಖ ಕಾಳಜಿಗಳನ್ನು ಇತ್ತೀಚಿನವರೆಗೆಯೂ ಪೂರ್ಣವಾಗಿ ಬಿಟ್ಟುಕೊಟ್ಟಂತೆ ಕಾಣುವುದಿಲ್ಲ. ಆದರೆ ನವ್ಯಕಾವ್ಯವು ಹುಡುಕಾಟದಲ್ಲಿದ್ದ ಅಸ್ತಿತ್ವದ ಪ್ರಶ್ನೆಗಳು, ವ್ಯಕ್ತಿತ್ವದ ಒಳಗಿನ ಬಿರುಕುಗಳನ್ನು ಸಮುದಾಯಗಳ, ಜನಪದ ನಂಬಿಕೆಗಳ ವಿಶಾಲಭಿತ್ತಿಯಲ್ಲಿ ಪರೀಕ್ಷಿಸಲು ತೊಡಗಿದ್ದರಿಂದ ಕಂಬಾರರ ಕಾವ್ಯಕ್ಕೆ ದೊಡ್ಡ ಹರಹು ಒದಗಿಬಂದಿದೆ. ಎಸ್. ಸಿರಾಜ್ ಅಹಮದ್ ಅಂಕಣ..

Read More

ಸಂಸ್ಕೃತಿಗಳ ಮರುಜೇವಣಿಯಲ್ಲಿ ತೊಡಗಿರುವ ಶಿವಪ್ರಕಾಶರ ಕಾವ್ಯ

ಈ ಬಹುಮುಖಿ ಸಂವಾದದ ಮೂಲಕ ಶಿವಪ್ರಕಾಶರ ಕಾವ್ಯ ಕನ್ನಡ ಸಂಸ್ಕೃತಿಯ ಅಷ್ಟೇ ಏಕೆ ಭಾರತೀಯ ಸಂಸ್ಕೃತಿಯ ಮುಖ್ಯಗುಣವಾದ ಬಹುರೂಪಿತನವನ್ನು ಆವಾಹಿಸಿಕೊಂಡಿದೆ. ಕನ್ನಡ ಸಂವೇದನೆಯ ಅಸಲೀ ಗುಣವೆಂದರೆ ಅದು ಆದಿಮ ಕಾಲದಿಂದಲೂ ಅಂದರೆ ಶಂಗಂ ಸಾಹಿತ್ಯ, ಕವಿರಾಜ ಮಾರ್ಗದ ಕಾಲದಿಂದಲೂ ಹಲವು ಭಾಷೆ-ಸಂಸ್ಕೃತಿ-ಮೌಲ್ಯಗಳನ್ನು ಪ್ರತಿನಿಧಿಸುವ ಮಾರ್ಗ. ದೇಸಿ ಲೌಕಿಕ ಸಾಮಾಜಿಕ ಅನುಭಾವಿಕ ಧಾರ್ಮಿಕ ತತ್ವಶಾಸ್ತ್ರೀಯ ಅನುಭವಗಳೆಲ್ಲವನ್ನೂ ಏಕೀಭವಿಸಿಕೊಳ್ಳುವ ಗುಣವನ್ನು ಹೊಂದಿದೆ.
ಎಚ್‌.ಎಸ್. ಶಿವಪ್ರಕಾಶ್‌ ಅವರ ಕಾವ್ಯದ ಕುರಿತು ಎಸ್‌. ಸಿರಾಜ್‌ ಅಹಮದ್‌ ಬರಹ

Read More

ಗಾಲಿಬ್ : ದಿಲ್ಲಿಯ ವೈಭವ ಮತ್ತು ದುರಂತ

ಎಲ್ಲ ಬಗೆಯ ಅಧಿಕಾರ, ದರ್ಪವನ್ನು ಧಿಕ್ಕರಿಸುವ ಕಾರಣಕ್ಕಾಗಿಯೇ ಗಾಲಿಬ್ ಕುಡಿತ, ಜೂಜು ಮತ್ತು ಸಾಂಪ್ರದಾಯಿಕ ಇಸ್ಲಾಮಿಗೆ ಹೊರತಾದ ಪಾಷಂಡಿತನವನ್ನು ಬೆಳೆಸಿಕೊಂಡ. ದಿಲ್ಲಿಯಿಂದ ಕಲ್ಕತ್ತೆಗೆ ಹೋದರೂ ಪಿಂಚಣಿ ಸಿಗದೆ ಫಕೀರನಾಗಿದ್ದ ಗಾಲಿಬ್ ಪರ್ಶಿಯನ್ ಫ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿದ್ದ. ಆ ಹುದ್ದೆಯ ಸಂದರ್ಶನಕ್ಕೆ ಹೋದಾಗ ನಡೆದ ಘಟನೆ ಗಾಲಿಬ್‌ನ ಆತ್ಮಾಭಿಮಾನ-ಸ್ವಂತಿಕೆಗೆ ಸಂಕೇತದಂತಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ