Advertisement

ರೂಪಾ ರವೀಂದ್ರ ಜೋಶಿ

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ನೀಲು ಸಾಲುಗಳಲ್ಲಿ ಅರಳುವ ಜೀವಜ್ಞಾನ: ಎಸ್. ಸಿರಾಜ್ ಅಹಮದ್ ಅಂಕಣ ಇಂದಿನಿಂದ ಶುರು

“ನೀಲು ಸಾಲುಗಳನ್ನು ನೋಡುತ್ತಾ ಹೋದರೆ ಅವು ಮೂಲಭೂತವಾಗಿ ಕವಿತೆ ಇರುವುದು ವಿವರಣೆ ವ್ಯಾಖ್ಯಾನಗಳಿಗೆ ಒಳಗಾಗುವುದಕ್ಕೆ ಎಂಬ ಹಳೆಯ ಶೈಕ್ಷಣಿಕ ನಂಬಿಕೆಯನ್ನು ಇಲ್ಲವಾಗಿಸುತ್ತವೆ. ಸಾಹಿತ್ಯವೆಂಬುದು ಸಾಮೂಹಿಕ ಸೃಜನಶೀಲ ಸಂತೋಷದ ಭಾಗವಾಗಿ ಉಳಿಯದೆ ಶೈಕ್ಷಣಿಕ ಶಿಸ್ತಿನ ಭಾಗವಾದ ಪರಿಣಾಮವಾಗಿ ಕಾವ್ಯಕ್ಕೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ