Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಸಚೇತನ ಭಟ್‌ ಅನುವಾದಿಸಿದ ಯಿ ಯುನ್ ಲಿ ಕತೆ “ಗಾಯ”

ಅವಳ ತಲೆಯಲ್ಲಿ ಯಾವತ್ತೋ ಓದಿದ್ದ “ವುಮನ್ ಇನ್ ಲವ್” ಪುಸ್ತಕದ ಸಾಲುಗಳು ಅಚ್ಚಳಿಯದಂತೆ ಕೂತಿದ್ದವು. ಪುಸ್ತಕದಲ್ಲಿ ಹುಡುಗಿಯೊಬ್ಬಳು ಯುದ್ಧಕ್ಕೆ ಹೊರಟಿರುವ ತನ್ನ ಪ್ರಿಯಕರನ ಜೊತೆಗೆ ಮಲಗುವದನ್ನು ನಿರಾಕರಿಸುತ್ತಾಳೆ. ಮುಂದೆ ಯುದ್ಧದಲ್ಲಿ ಅವನು ಸಾವನ್ನು ಪ್ರತಿ ದಿನ ಎದುರು ನೋಡುತ್ತಿರವಾಗ ಹಳೆಯ ನೆನಪಿನಿಂದಾಗಿ ದೇಹದ ಹಸಿವೆಯನ್ನು ತೀರಿಸಿಕೊಳ್ಳುವದು ಮಾತ್ರ ಅವನ ಗುರಿಯಾಗಿಬಿಟ್ಟರೆ ಎನ್ನುವ ಭಯ ಅವಳನ್ನು ಕಾಡಿತ್ತು.
ಸಚೇತನ ಭಟ್‌ ಅನುವಾದಿಸಿದ ಚೈನಾ ಮೂಲದ ಕಥೆಗಾರ್ತಿ ಯಿ ಯುನ್ ಲಿ ಕತೆ “ಗಾಯ”

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ…”

Read More

ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನಿ ಕಥೆ

“ಕತೆಯನ್ನು ಬರೆದು ಮುಗಿಸಿದ ತಕ್ಷಣ ಅವನು ‘ಕೀರಿ’ಗೆ ಫೋನಾಯಿಸಿದ. ಬಹುಶಃ ಕತೆಯನ್ನು ಅವಳು ಕೇಳಲು ಉತ್ಸುಕಳಾಗಿರಬಹುದು. ಹಾಗೆ ನೋಡಿದರೆ ಕತೆ ಈ ರೀತಿ ತಿರುವು ಪಡೆಯಲು ಒಂದು ರೀತಿಯಲ್ಲಿ ಅವಳೇ ಪ್ರೇರಣೆಯಾಗಿದ್ದಳು. ಆದರೆ ಅವನ ಕರೆ ಅವಳಿಗೆ ತಲುಪಲಿಲ್ಲ. ಪ್ರತಿ ಬಾರಿ ಕರೆ ಮಾಡಿದಾಗಲೂ…”

Read More

“ನಟನೆ”: ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನೀ ಕತೆ

“ಒಂದು ಕಾಲದಲ್ಲಿ ತಾನು ಪ್ರೀತಿಸಿದ್ದ, ಜೊತೆಗೆ ತಬ್ಬಿ ಮಲಗಿದ್ದ ರಕ್ತ ಮಾಂಸಗಳಿಂದ ತುಂಬಿದ್ದ ಸುಂದರ ದೇಹ ಇವತ್ತು ಕೇವಲ ಬೂದಿ ಎನ್ನುವದನ್ನು ಜೀರ್ಣಿಸಿಕೊಳ್ಳುವದು ತಕತ್ಸುಕಿಯ ಶಕ್ತಿ ಮೀರಿದ ಕಾರ್ಯವಾಗಿತ್ತು. ಕಾಫುಕ ಈ ಶೂನ್ಯವನ್ನು ಚೆನ್ನಾಗಿ ಬಲ್ಲವನಾಗಿದ್ದ. ತಕಾತ್ಸುಕಿಯ ಕಣ್ಣುಗಳು ಅವಳ ನೆನಪಿನಿಂದ ಮಂಜಾದಾಗ ಕಾಫುಕನಿಗೆ ಅವನನ್ನು ತಬ್ಬಿಕೊಂಡು ಸಂತೈಸಬೇಕೆನಿಸಿತ್ತು. ಅವನು ತನ್ನ ಭಾವನೆಗಳನ್ನು ಮುಚ್ಚಿಡಲಾರದ ಮನುಷ್ಯನೆನಿಸಿತು. “

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ…

Read More

ಬರಹ ಭಂಡಾರ