Advertisement

ಸುವರ್ಣ ಚೆಳ್ಳೂರು

ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹ

ಇಲ್ಲಿ ಶಿಕ್ಷಣದ ಹಸಿವು ಎದ್ದು ಕಾಣುವಂತಹ ದೃಶ್ಯ, ಯಾವ ಗಂಡಸಿನ ಆಧಾರವಿಲ್ಲದೆ ತನ್ನ ಮಗನ ಭವಿಷ್ಯಕ್ಕಾಗಿ ಏನೂ ಅರಿಯದ ಹೆಂಗಸು ಕಚೇರಿ, ಶಾಲೆ ಇವುಗಳ ಹೋರಾಟದಲ್ಲಿ ಗೆಲ್ಲುವ ಸನ್ನಿವೇಶ ನಿಜಕ್ಕೂ ಅದ್ಭುತ “ಅವ್ವ ನಾನು ಓದಲೂ ಬೇಕು ನಂಗೆ ನೀನು ಬೇಕು” ಎನ್ನುವಂತಹ ಒಂದು ಬರಹ ಓದು ಮತ್ತು ಪ್ರೀತಿ ಎರಡು ಮನುಷ್ಯನ ಬಹುಮುಖ್ಯ ಅಂಗವಾಗಿದೆ ಎಂಬುದನ್ನು ತೋರಿಸಿಕೊಡುತ್ತದೆ ರಾಮಾಂಜಿಗೆ ಓದಿನಲ್ಲಿ ಅಪಾರ ಆಸಕ್ತಿ. ಹಾಗಾಗಿ ತನ್ನ ಮಗನನ್ನು ಓದಿಸುವ ಉದ್ದೇಶದಿಂದ ರಾಮಾಂಜಿಯ ತಾಯಿ ಶಿಕ್ಷಣವನ್ನು ಕೊಡಿಸುವಂತಹ ದೃಶ್ಯ, ಅಲೆಮಾರಿ ಜೀವನಕ್ಕೂ ಕೂಡ ಶಿಕ್ಷಣ ಅಗತ್ಯ ಎಂಬುದನ್ನು ಸಾಬೀತುಪಡಿಸುತ್ತದೆ.
ಎಸ್. ಗಂಗಾಧರಯ್ಯ ಕಥಾಸಂಕಲನ “ದೇವರ ಕುದುರೆ”ಯ ಕುರಿತು ಸಚಿನ್ ಎ ಜೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ