ಸಚಿನ್ ಅಂಕೋಲಾ ಬರೆದ ಈ ದಿನದ ಕವಿತೆ
“ಹೀಗೆ ಒಂದು ದಿನ
ಹಿತ್ತಲ ಬಾಗಿಲಲ್ಲಿ
ಅಕ್ಕನೂ ಕೂತು ಉಂಡಾಗ
ನನಗೋ ದಿಗಿಲೇ ದಿಗಿಲು..,
ಅಕ್ಕನೂ ಮೂರುದಿನ
ಮುಟ್ಟಿಸಿಕೊಳ್ಳುವುದಿಲ್ಲ ಎಂದು..”- ಸಚಿನ್ ಅಂಕೋಲಾ ಬರೆದ ಈ ದಿನದ ಕವಿತೆ
ವಸಂತಕುಮಾರ್ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ ' ಪ್ರಕಟಿತ ಸಣ್ಣಕಥಾ ಸಂಕಲನ. ‘ಪರ್ಯಾಪ್ತ’ ಕಥಾ ಸಂಕಲನ ಅಚ್ಚಿನಲ್ಲಿದೆ.
Posted by ಸಚಿನ್ ಅಂಕೋಲಾ | Mar 2, 2020 | ದಿನದ ಕವಿತೆ |
“ಹೀಗೆ ಒಂದು ದಿನ
ಹಿತ್ತಲ ಬಾಗಿಲಲ್ಲಿ
ಅಕ್ಕನೂ ಕೂತು ಉಂಡಾಗ
ನನಗೋ ದಿಗಿಲೇ ದಿಗಿಲು..,
ಅಕ್ಕನೂ ಮೂರುದಿನ
ಮುಟ್ಟಿಸಿಕೊಳ್ಳುವುದಿಲ್ಲ ಎಂದು..”- ಸಚಿನ್ ಅಂಕೋಲಾ ಬರೆದ ಈ ದಿನದ ಕವಿತೆ
Posted by ಸಚಿನ್ ಅಂಕೋಲಾ | Oct 15, 2018 | ದಿನದ ಕವಿತೆ |
ಆಗಬೇಕು..,
ಒಳಗೊಳಗೇ ಕಟ್ಟಿಕೊಂಡ
ಕೀವು ಕಳಚಿ
ಸೋರಬೇಕು,
ಗೂಡು ಖಾಲಿಯಾಗಿ,
ಗೋಡೆ ಕರಗಿಹೋಗಿ,
ಕುರುಹು ಮರೆಯಾಗಿ,
ಕೆಂಡ ಆರಿದ ಒಲೆಯ
ಹಗುರ ಬೂದಿಯಾಗಬೇಕು,
ಗುರುತು ಸಿಗದ ಹಾಗೆ
ತೇಲಬೇಕು….. ಸಚಿನ್ ಅಂಕೋಲಾ ಬರೆದ ಎರಡು ಹೊಸ ಪದ್ಯಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ…
Read More