Advertisement

ನಾರಾಯಣ ಯಾಜಿ

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರೋತ್ಸಾಹಿಸುತ್ತಾ ಕನ್ನಡ ಶಾಲೆಗಳನ್ನು ಮುಚ್ಚುವಲ್ಲಿ ಪರೋಕ್ಷವಾಗಿ ಸಹಕರಿಸುತ್ತಿದೆ. ಇಂತಹ ದಿನಮಾನದಲ್ಲಿ ದಟ್ಟ ಕಾನನದ ಮಧ್ಯೆ ಇರುವ ಪುಟ್ಟ ಗ್ರಾಮದ ಸರಕಾರಿ ಶಾಲೆಯೊಂದರ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು ತನ್ನ ಶಾಲೆ ಮತ್ತು ಮಕ್ಕಳ ಕತೆಯನ್ನು ಹೇಳುವುದರ ಜೊತೆಗೆ ಆ ಪ್ರದೇಶದ ಪ್ರಕೃತಿಯ ಮನೋಹರ ನೋಟವನ್ನೂ, ಅಲ್ಲಿನ ಜನಜೀವನವನ್ನೂ ನಮ್ಮ ಕಣ್ಣಿಗೆ ಕಟ್ಟುವಂತೆ ತಮ್ಮ ‘ಇಸ್ಕೂಲು’ ಕೃತಿಯಲ್ಲಿ ಸೊಗಸಾಗಿ ಓದುಗರ ಮುಂದಿಟ್ಟಿದ್ದಾರೆ.
ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಕೃತಿಯ ಕುರಿತು ಸದಾನಂದ ನಾರಾವಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ