Advertisement

ವಿನಾಯಕ ಅರಳಸುರಳಿ

ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಮೊದಲಿಗೆ, ಉಕ್ಕಿ ಹರಿಯುವ ಪ್ರೀತಿಯನ್ನು ನಿಯಂತ್ರಿಸಲು ನಾವು ಕಲಿಯಬೇಕು. ನೀನೀಗ ಪ್ರೀತಿಯ ಬಲಿಪಶುವಾಗಿರುವೆ ಎನ್ನುವ ಆತಂಕ ನನ್ನದು. ನನ್ನಿಂದ ದೂರವಿರಲು ನಿನ್ನಿಂದ ಸಾಧ್ಯವಿಲ್ಲ ಅನ್ನುವುದನ್ನು ನಾನು ಬಲ್ಲೆನು. ನನಗೂ ನೀನು ನನ್ನ ಹತ್ತಿರ ಇರಬೇಕೆಂಬ ಆಸೆಯಿದೆ. ಆದರೆ ನೀನು ನನಗೆ ಒಂದಿಷ್ಟು ಸಮಯಾವಕಾಶ ನೀಡಬೇಕೆಂದು ಕೋರುವೆ. ನಿನ್ನ ತಾಳ್ಮೆಯನ್ನು ನಾನು ಖಂಡಿತ ಪರೀಕ್ಷಿಸುವುದಿಲ್ಲ ಎನ್ನುವುದಂತೂ ಖಾತ್ರಿ.
ಡಾ. ಬಿ.ಆರ್. ಅಂಬೇಡ್ಕರ್‌ ತಮ್ಮ ಮದುವೆಗೂ ಮುನ್ನ ತಮ್ಮ ಪತ್ನಿಗೆ ಬರೆದಿದ್ದ ಪತ್ರವನ್ನು ಸದಾನಂದ ಆರ್. ಕನ್ನಡಕ್ಕೆ ಅನುವಾದಿಸಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ