Advertisement

ಕೀರ್ತಿ ಬೈಂದೂರ್

ಮಕ್ಕಳನ್ನು ಪೊರೆವ ಮಾತೃಭಾಷೆ ಕಲಿಸಿ: ಸದಾಶಿವ ಸೊರಟೂರು ಬರಹ

ಆರಂಭದಲ್ಲಿ ಮಗುವಿನ ಭಾಷೆಯಲ್ಲದೆ ಬೇರೆ ಭಾಷೆಯಲ್ಲಿ ಕಲಿಸುವ ವಿಚಾರಗಳು ಮಗುವಿಗೆ ಆಪ್ತವಾಗುವುದಿಲ್ಲ. ಬೇರೆ ಭಾಷೆಯಿಂದ ತಿಳುವಳಿಕೆ ಸಿಗಬಹುದು, ಒಳ್ಳೆಯ ನೌಕರಿ ಸಿಗಬಹುದು; ಬದುಕಿನ ರುಚಿ ಸಿಗುವುದಿಲ್ಲ. ನೆನಪಿರಲಿ ಮಗು ಕನ್ನಡ ಕಲಿತಿದೆ ಅಂದರೆ ಬರೀ ಭಾಷೆ ಕಲಿಯುತ್ತಿದೆ ಎಂದರ್ಥವಲ್ಲ; ಕನ್ನಡದ ಸಂಸ್ಕೃತಿಯನ್ನು ಕಲಿಯುತ್ತಿದೆ ಎಂದರ್ಥ.
ಕನ್ನಡ ರಾಜ್ಯೋತ್ಸವದ ನಿಮಿತ್ತ ಯಾವುದೇ ಕಲಿಕೆಗೂ ಮಾತೃಭಾಷೆ ಮಕ್ಕಳಿಗೆ ಎಷ್ಟು ಮುಖ್ಯ ಎಂಬುದರ ಕುರಿತು ಸದಾಶಿವ ಸೊರಟೂರು ಬರಹ ನಿಮ್ಮ ಓದಿಗೆ

Read More

ಜನಗಣಮನ..

ಎಲ್ಲರೂ ತಮ್ಮಷ್ಟಕ್ಕೆ ತಾವು ಮರೆತು ಹೋದವರಂತೆ ಗಪ್ ಚುಪ್! ಪ್ರತಿದಿನದ ಸಂತೆಯಾದ್ದರಿಂದ ಅಲ್ಲಿ ಅವರಿಗೆ ಎಲ್ಲವೂ ಯಾಂತ್ರಿಕ. ಆಕಳಿಕೆ ಬಂದರೂ ಕಸುವಾಕಿ ಬಿಗಿ ಹಿಡಿಯುತ್ತಾರೆ. ನೊಣವೊಂದು ಮೊಣಕಾಲು ತುರಿಸಿದರೂ ಹಲ್ಲುಕಚ್ಚಿ ಹಿಡಿಯುತ್ತಾರೆ. ನೆಟ್ಟ ನಿಂತ ಕಾಲು, ಸೆಟೆದು ನಿಂತ ಭಂಗಿ ಊಹೂಂ ಅಲುಗುವಂತಿತ್ರಿಕೆಯೊಂದಿಗೆ ಮಾತು ನಿಲ್ಲಿಸಿದವಳನ್ನು ಗಮನಿಸಿದ ಹಿರೇಮಣಿ ಜೋರಾಗಿ ಗದರುವಂತೆ ಸವಧನ್ ಗದರಿಸುತ್ತಾನೆ. ಕಾಲುಗಳು ಪಕ್ಕಕ್ಕೆ ಬಡಿದುಕೊಳ್ಳುತ್ತವೆ.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮುನ್ನೂರ ಅರವತ್ತೈದು ದಿನಗಳ ಹೊಸ ತಃಖ್ತೆ!

ಹೊಸದಿನಗಳಲ್ಲಿ ನೀವು ಬರೆಯುವ ದಿನಾಂಕದಲ್ಲಿ ಹಳೆ ಇಸ್ವಿ ಇಣುಕುತ್ತದೆ. ಮತ್ತೆ ಮತ್ತೆ ಹಳೆಯದನ್ನೇ ಬರೆದು ಛೇ ಎಂದು ತಿದ್ದುತ್ತೇವೆ. ಹೊಸದಕ್ಕೆ ಹೊಂದುಕೊಳ್ಳುವುದಕ್ಕೆ ಸಮಯಬೇಕು. ಹಳೆಯದನ್ನು ಬಿಡುವುದಕ್ಕೆ ಸಮಯ ಬೇಕು. ಈ ಹಳೆಯದು ಮತ್ತು ಹೊಸದರ ಸಂಬಂಧ ‘ನ್ಯೂ ಇಯರ್’ ದಿನ ಕೇಕ್ ಕತ್ತರಿಸಿ ತೆಗೆದಂತೆ ಅಲ್ಲ. ಹೊಸದರೊಳಗೆ ಹಳೆಯದು ಸೇರಿಕೊಳ್ಳಬೇಕು. ಹಳೆಯದರ ಒಡಲಿನಲ್ಲಿ ಹೊಸತರ ಗುಟ್ಟಿರಬೇಕು.
ಸದಾಶಿವ ಸೊರಟೂರು ಪ್ರಬಂಧ

Read More

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ…

“ಸುರಿದ ಹನಿಗೆ ದಾರಿಗಳು ಅಳಿಸಿಹೋಗಿರಬಹುದು
ಹೊಸ ಹೆಜ್ಜೆಗಳನು
ಕಿತ್ತಿಡು
ಹೊಸ ದಾರಿಯಲಿ ಹೊಸದೆ ಇರುತ್ತದೆ
ಮಳೆಗೆ ನಿನ್ನದೊಂದು‌ ಧನ್ಯವಾದ ಹೇಳು..”-

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ