Advertisement

ಜಯಲಕ್ಷ್ಮಿ ಪಾಟೀಲ್

ಮಾಯವಾದ ಬೆಟ್ಟದಹೂವಿನ ಪರಿಮಳ

ಪವರ್ ಸ್ಟಾರ್ ಎಂಬ ಬಿರುದಿದ್ದರೂ ವಿನಯ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿಸಿದ್ದ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಹೋಗಿದ್ದಾರೆ.  ತಮ್ಮ ಹಾರ್ದಿಕ ನಗುವಿನಿಂದಲೇ ಎಲ್ಲರ ಮನಗೆಲ್ಲುತ್ತಿದ್ದ ಅವರು ಮಕ್ಕಳ ಪಾಲಿಗೆ ಪ್ರೀತಿಯ ಅಪ್ಪು.  ಹಾಗೆ ನೋಡಿದರೆ ಮಕ್ಕಳಿಗೆ ಮಾದರಿಯಾಗಿದ್ದ ಹೀರೋ ಅವರಾಗಿದ್ದರು. ರಿಯಾಲಿಟಿ ಶೋಗಳಲ್ಲಿ ಅವರು ಆಗೀಗ ಹೇಳುತ್ತಿದ್ದ ಮಾತುಗಳ ಹಿಂದೆ ಒಳ್ಳೆಯತನ, ಪ್ರಾಮಾಣಿಕತೆ….

Read More

ಏನೂ ಆಗದೆಯೂ ಎಲ್ಲವೂ ಆಗಿದ್ದ ಈ ಹುಡುಗ

“‘ನಾತಿಚರಾಮಿ’ ಗೆ ಬರೆಯುವಾಗ ಸಹ ಸುರೇಶನ ಪಾತ್ರದಲ್ಲಿ ವಿಜಯ್ ಇರಬಹುದು ಎನ್ನುವ ಕಲ್ಪನೆ ನನಗಿರಲಿಲ್ಲ. ನಂತರ ಆ ಪಾತ್ರವನ್ನು ವಿಜಯ್ ನಿರ್ವಹಿಸುವರು ಎಂದಾಗ ಪ್ರಾಮಾಣಿಕವಾಗಿ ಹೇಳಬೇಕೆಂದರೆ ನನ್ನಲ್ಲಿ ಸ್ವಲ್ಪ ಅನುಮಾನವೇ ಇತ್ತು. ಏಕೆಂದರೆ ವಿಜಯ್‌ರನ್ನು ಸಾಫ್ಟ್ ಸಾಫ್ಟ್ ಪಾತ್ರಗಳಲ್ಲಿ ಕಲ್ಪಿಸಿಕೊಂಡಷ್ಟು ಸುಲಭವಾಗಿ ಗ್ರೇ ಶೇಡ್ ಇರುವ ಸುರೇಶನ ಪಾತ್ರದಲ್ಲಿ ಕಲ್ಪಿಸಿಕೊಳ್ಳುವುದು ನನಗೆ ಕಷ್ಟವಾಗುತ್ತಿತ್ತು. ಆದರೆ ಚಿತ್ರದ ಮೊದಲ ಪ್ರತಿ…”

Read More

ಬೆಳಕಿಲ್ಲದ ಹಾದಿಯಲ್ಲಿ ನಡೆದ ನಾಟಕಕಾರನಿಗೆ ಸಂಧ್ಯಾ ಬರೆದ ವಿದಾಯ

“ಸಾವು ನಮ್ಮಲ್ಲಿ ಉಳಿಸಬೇಕಾದ್ದು ಒಂದು ವಿಷಾದ ಮತ್ತು ಖಾಲಿತನ ಎನ್ನುವುದು ಅವರಿಗೆ ಅರ್ಥವಾಗಲಿ ಎನ್ನುವುದು ನನ್ನ ಆಸೆ ಮತ್ತು ಕೋರಿಕೆ. ತಮ್ಮ ನಾಟಕಗಳುದ್ದಕ್ಕೂ ಮಿಂಚುಹುಳುಗಳಂತಹ ಸಾಲುಗಳನ್ನು ಕೂರಿಸಿ ನಮ್ಮ ಯೋಚನೆಗಳಿಗೆ ಹಣತೆ ಹಚ್ಚುತ್ತಿದ್ದ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಈ ವಿಷಯ ಈಗ ಇನ್ನೂ ಮನಸ್ಸಿನ ಆಳಕ್ಕೆ ಇಳಿಯುತ್ತಿದೆ. ‘ಬೆಳಕಿಲ್ಲದ ಹಾದಿಯಲ್ಲಿ ನಡೆಯಬಹುದು ಪುರು, ಆದರೆ ಕನಸುಗಳಿಲ್ಲದ ಹಾದಿಯಲ್ಲಿ ನಡೆಯಲಿ ಹೇಗೆ?”

Read More

ಬೇರುಬಿಟ್ಟ ನೆನ್ನೆಗಳ ಕೈ ಹಿಡಿದು ನಾಳೆಗಳ ನೋಡುವವರ ಕಥೆ

ಸತ್ಯ ಯಾರನ್ನು ಸ್ವತಂತ್ರಗೊಳಿಸುತ್ತದೆ? ಅದು ಯಾರ ಬಿಡುಗಡೆ? ಹೇಳಿದವರೇನೋ ಹೇಳಿ ಹಗುರಾಗಬಹುದು, ಆದರೆ ಕೇಳಿಸಿಕೊಂಡವರ ಪಾಡೇನು? ಈ ಚಿತ್ರದಲ್ಲಿ ಒಬ್ಬೊಬ್ಬರ ಒಂದೊಂದು ಸತ್ಯ ಅನಾವರಣಗೊಂಡಾಗಲೂ ಕೇಳಿದವರಿಗೆ ಅದು ಬಿಡುಗಡೆಯೋ ಭಾರವೋ ಗೊತ್ತೇ ಆಗುವುದಿಲ್ಲ.

Read More

ಮೃಗಯಾತನೆಗಳ ಮರೆಸುವ ಸಂಗೀತದ ಎಳೆ

“ನನಗೆ ನನ್ನ ಅಪ್ಪ ಯಾರು ಅಂತ ಗೊತ್ತಿಲ್ಲ, ನನ್ನ ಅಮ್ಮನಿಗೆ ತನಗೆ ಎಷ್ಟು ಜನ ಮಕ್ಕಳು ಎಂದು ಗೊತ್ತಿಲ್ಲ, ನನ್ನ ಜೀವನದಲ್ಲಿ ಏನೂ ಚೆನ್ನಾಗಿಲ್ಲ, ಆದರೆ ಸಂಗೀತ ನುಡಿಸುವಷ್ಟು ಕಾಲ ನನಗೆ ನಾನೂ ಒಬ್ಬ ಮನುಷ್ಯಳು ಅನ್ನಿಸುತ್ತದೆ, ನನ್ನ ಮೇಲೆ ನನಗೆ ಗೌರವ ಬರುತ್ತದೆ, ನಾನು ಇದನ್ನು ಕಲಿಯಬೇಕು!’ ಎಂದು ಅವಳು ಅಬ್ಬರಿಸುತ್ತಾಳೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ