Advertisement

ಕೃಷ್ಣಮೂರ್ತಿ ಹನೂರು

ಸಮಾಜದ ಸ್ವಾಸ್ಥ್ಯ ಮತ್ತು “ಇಮಾಮ್ ಸಾಹೇಬರ ಕುದುರೆ”: ವೈ.ಎಸ್.‌ ಹರಗಿ ಕಾದಂಬರಿಯ ಕುರಿತು ಸಂಗೀತ ರವಿರಾಜ್ ಬರಹ

ಶಾಂತಿಪುರದಲ್ಲಿ ಒಂದಾನೊಂದು ಕಾಲದಲ್ಲಿ ಎರಡು ಧರ್ಮದವರ ಸಾಮರಸ್ಯ ಸಹಜವಾಗಿ ಇತ್ತು. ಕ್ರಿಸ್ತ ಶಕ 1811 ರಲ್ಲಿ ಬದುಕಿದ್ದ ಇಮಾಮ್ ಸಾಹೇಬರೇ ಸ್ವತಃ ಕುದುರೆ ಏರಿ ಕಡುಬಿನ ಕಾಳಗದ ದಿವಸ ಹಿರೇಮಠದ ಗುರುಲಿಂಗೇಶ್ವರನ ಗದ್ದುಗೆಯವರೆಗೂ ಬಂದು, ಗದ್ದುಗೆಗೆ ಹೂಮಾಲೆ ಹಾಕಿ ಕೈಮುಗಿದು ಹೋಗುತ್ತಿದ್ದರಂತೆ. ಆ ಪ್ರತೀತಿ ಮುಂದುವರೆದುಕೊಂಡು ಬಂದು ತದನಂತರ ಊರಿನ ಜನರು ತಾವೇ ಕಟ್ಟಿಕೊಂಡ ಮತ ಧರ್ಮಗಳ ಗೋಡೆಗಳ ಆಚೆ ಈಚೆ ಪರಸ್ಪರ ಮೂಗು ಮುರಿಯುತ್ತಿದ್ದರೆ, ಹಿರೇಮಠದ ಗರ್ಭಗುಡಿ ಗೋಪುರ ಮತ್ತು ಇಮಾಮ್ ಸಾಹೇಬರ ದರ್ಗಾ ಕಟ್ಟೆಯ ಮೇಲೆ ಬೆಳೆದು ನಿಂತ ಆಕಾಶದೆತ್ತರದ ಬೇವಿನ ಮರಗಳು ಮಾತ್ರ ಅನ್ಯೋನ್ಯತೆಯಿಂದ ಪರಸ್ಪರ ಮುಖ ನೋಡಿ ನಿತ್ಯವು ಶಾಂತಿಪುರದ ಜನರ ಹುಚ್ಚುತನಕ್ಕೆ ನಗೆಯಾಡುವಂತೆ ಕಾಣುತ್ತದೆ.
ವೈ.ಎಸ್.‌ ಹರಗಿ ಕಾದಂಬರಿ “ಇಮಾಮ್ ಸಾಹೇಬರ ಕುದುರೆ” ಕುರಿತು ಸಂಗೀತ ರವಿರಾಜ್, ಚೆಂಬು ಬರಹ

Read More

ಸಂಗೀತ ರವಿರಾಜ್, ಚೆಂಬು ಬರೆದ ಎರಡು ಕವಿತೆಗಳು

“ಮಿರ ಮಿರ ಮಿಂಚುವ
ನುಣ್ಣಗಿನ ಗುಂಡಗಿನ
ಅಂದದ ಈ ಕಲ್ಲಿಗೆ
ಲೋಕ ಕಂಡ ಮಾತೆಯರ
ಮನಸ್ಸೆಲ್ಲ ತಿಳಿದೂ
ಗುಟ್ಟನಡಗಿಸಿ ಬುದ್ಧನಂತಿದೆ!
ಅಹಲ್ಯೆಯು ಒಂದೊಮ್ಮೆ ಶಿಲೆಯಾಗಿರಲಿಲ್ಲವೆ?”- ಸಂಗೀತ ರವಿರಾಜ್, ಚೆಂಬು ಬರೆದ ಎರಡು ಕವಿತೆಗಳು

Read More

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

Read More

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ