Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕೂರಾಪುರಾಣ ೧೨: ಹಿಡಿ ಪ್ರೀತಿಗೆ ಹಂಬಲಿಸುತ್ತ, ಹೃದಯ ಕರಗುವಷ್ಟು ಪ್ರೀತಿಸುತ್ತ..

ಬೆನ್ನು ಸವರತೊಡಗಿದರೆ ಅಡ್ಡ ಬಿದ್ದು ಹೊಟ್ಟೆಯನ್ನು ಕೆರೆ ಎಂಬಂತೆ ಮುಂದಿನ ಎರಡು ಕಾಲುಗಳನ್ನು ಮಡಚಿದಾಗ ಮುದ್ದುಕ್ಕದೇ ಹೇಗೆ ಸಾಧ್ಯ? ಒಂದು ವೇಳೆ ನಾನು ಏಳುವುದು ತಡವಾದರೆ ನನ್ನ ಹಾಸಿಗೆಯ ಪಕ್ಕದಲ್ಲಿ ಬಂದು ಬಾಲ‌ ಅಲ್ಲಾಡಿಸುತ್ತ ಕೂತು ಬಿಡುತ್ತಿದ್ದ. ಬೆಳಿಗ್ಗೆ ಎದ್ದ ಕೂಡಲೇ ಇವನದೇ ದಿವ್ಯದರ್ಶನ. ಈಗ ಹಾಗಿಲ್ಲ, ದೊಡ್ಡವನಾಗಿದ್ದಾನೆ. ಎದ್ದು ತನ್ನ ಕೆಲಸಗಳತ್ತ ಗಮನ ಕೊಡುತ್ತಾನೆ. ಆದರೆ ಆಗಾಗ ಮೈ ಕೆರೆಸಿಕೊಳ್ಳುವುದು, ಕಿವಿಗಳನ್ನು ಮಸಾಜ್ ಮಾಡಿಸಿಕೊಳ್ಳುವುದನ್ನು ಬಿಟ್ಟಿಲ್ಲ. ನಾವಷ್ಟೇ ಅಲ್ಲ, ನಮ್ಮ ಮನೆಗೆ ಯಾರೇ ಬಂದರೂ ಅವರು ಸಹ ಅದನ್ನೆಲ್ಲ ಮಾಡಲೇಬೇಕು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಕೂರಾಪುರಾಣ ೧೧: ಅವನಿದ್ದರೆ ಮನೆ ತುಂಬಿದಂತೆ, ಮನಸ್ಸು ಅರಳಿದಂತೆ…

ನಮ್ಮನ್ನು ಕಾಡುತ್ತಿದ್ದ ಒಂದು ಸಂಗತಿಯೆಂದರೆ ಇಡೀ ದಿನ ಅವರು ನಾಯಿಯನ್ನು ಮನೆಯಲ್ಲಿಯೇ ಬಿಟ್ಟು ಹೋಗುತ್ತಿದ್ದುದು. ಕೂರಾನಿಗೆ ಅದು ಅಭ್ಯಾಸವಿರದೇ ಇದ್ದುದ್ದರಿಂದ ಅವನು ಹೇಗೆ ವರ್ತಿಸುತ್ತಾನೋ ಎಂಬ ಚಿಂತೆ. ಅವರ ಮನೆಯಲ್ಲಿನ ವೈರ್, ಬೆಡಶೀಟ್, ಟವೆಲ್ ಎಲ್ಲವನ್ನು ಕಚ್ಚಿ ಹಾಕುವವನೇ.. ನಾವು ಭಾರತಕ್ಕೆ ಹಾರಿದ ಮೇಲೆ ಇಲ್ಲಿ ಅವನಿಗೆ ತೊಂದರೆಯಾದರೆ ಎಂದೆಲ್ಲ ಯೋಚನೆಗಳು ಬರತೊಡಗಿ ಮತ್ತಾರಾದರು ಆ ಆಪ್‌ನಲ್ಲಿ ನಮಗೆ ಹೊಂದುವಂತವರು ಸಿಗುತ್ತಾರೇನೋ ಎಂದು ನೋಡಹತ್ತಿದೆವು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಕೂರಾಪುರಾಣ ೧೦: ಬೆಳ್ಳಿ ಮೂಡಿತೋ ಕೋಳಿ ಕೂಗಿತೋ, ಫ್ರೆಂಡು ಊಳಿಟ್ಟಿತೋ..

ಪಾರ್ಕಿನಲ್ಲಿ ಹಲವಾರು ನಾಯಿಗಳು ಬಂದರು ಅವನು ಆಟವಾಡುವುದು ಕೆಲವೊಂದು ನಾಯಿಗಳ ಜೊತೆಗೆ ಮಾತ್ರ. ಶಾಲೆಯಲ್ಲಿ ನಡೆಯುವ ಹಾಗೆ ಇಲ್ಲಿಯೂ ಬುಲ್ಲಿ ಆಗುತ್ತದೆ. ಕೆಲವೊಂದು ಡಾಮಿನೇಟಿಂಗ್ ನಾಯಿಗಳಿರುತ್ತವೆ. ತಮ್ಮ ಮಟ್ಟದ ನಾಯಿಗಳ ಜೊತೆಗೆ ಮಾತ್ರ ಬೆರೆಯುವ ಇವು ಉಳಿದವುಗಳನ್ನ ತುಚ್ಛವಾಗಿ ನೋಡುತ್ತ ಕೆಲವೊಮ್ಮೆ ಗುಂಪು ಕಟ್ಟಿಕೊಂಡು ಅಟ್ಟಾಡಿಸುತ್ತವೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಹತ್ತನೆಯ ಕಂತು

Read More

ಕೂರಾಪುರಾಣ ೯: ಕಾರು ಪ್ರಯಾಣವೆಂದರೆ ಮೇಲೇಳುತ್ತವೆ ಕಿವಿಗಳು..

ಕೂರಾ ಇಲ್ಲದಿದ್ದಾಗ ತರಕಾರಿ, ಕಿರಾಣಿ, ಮತ್ತಿತರೆ ಸಾಮಾನುಗಳನ್ನು ಹಿಂದಿನ ಸೀಟಿನಲ್ಲಿ ತುಂಬುತ್ತಿದ್ದ ನಾವು ಈಗ ಅವೆಲ್ಲವನ್ನು ಡಿಕ್ಕಿಯಲ್ಲಿ ಹೇರಿ ಅಲ್ಲಿ ಜಾಗ ಸಾಲದಾದರೆ ನಮ್ಮ ಕಾಲ ಬಳಿಯೇ ಇಟ್ಟುಕೊಂಡು ಇಕ್ಕಟ್ಟು ಮಾಡಿಕೊಳ್ಳುತ್ತೆವೆಯೇ ಹೊರತು ಹಿಂದೆ ಪವಡಿಸುವ ನಮ್ಮ ಮಹಾರಾಜರಿಗೆ ಒಂದಿನಿತು ಅಸೌಕರ್ಯ ಮಾಡುವುದಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಒಂಭತ್ತನೆಯ ಕಂತು

Read More

ಕೂರಾಪುರಾಣ ೮: ಸ್ವಪ್ರೇಮ ಮತ್ತು ನಾಯಿಪ್ರೇಮ ಎಂಬ ಪರಿಶುದ್ಧ ಪ್ರೇಮಗಳು

ಎಲ್ಲರಿಗು ಪರಮಶ್ರೇಷ್ಟರಾಗುವುದು ಸಾಧ್ಯವಿಲ್ಲ ಆದರೆ ಶ್ರೇಷ್ಟರಾಗುವುದು ಖಂಡಿತ ಸಾಧ್ಯವಿದೆ ಎಂದು ನನ್ನ ನಂಬಿಕೆ. ನಿಮಗೆ ನಾಯಿಯ ಬಗ್ಗೆ ಭಯ ಅಥವಾ ಅನಾದರ ಅಥವಾ ಮತ್ತೇನೋ ಇದ್ದರೂ ನಾಯಿಯೊಂದನ್ನು ಹತ್ತಿರದಿಂದ ನೋಡಲು ಶುರು ಮಾಡಿದಾಗ ಅದು ಖಂಡಿತ ದೂರವಾಗಿ ಶುದ್ಧವಾದ ಅಂತಃಕರಣವೊಂದು ಹುಟ್ಟುತ್ತದೆ. ಇದಕ್ಕೆ ನಾನೇ ಉದಾಹರಣೆ. ನಾನೊಬ್ಬಳು ನಾಯಿಪ್ರೇಮಿಯಾಗುತ್ತೇನೆ, ಆಗಬಲ್ಲೆ ಎಂದು ನಾನು ಯಾವತ್ತು ಯೋಚಿಸಿರಲಿಲ್ಲ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಎಂಟನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ