Advertisement

ಬಸವನಗೌಡ ಹೆಬ್ಬಳಗೆರೆ

ಕೂರಾಪುರಾಣ ೭: ಏನ್ರೀ ಸಂಜಮ್ಮಾ ನಿಮ್ದು ಯಾವ ಜಾತಿಯ ನಾಯಿ?

ನನ್ನಂತೆಯೇ ಹಲವರಿದ್ದಾರೆ, ಈಗಲೂ ಅವರಿಗೆ ನಾಯಿಗಳ ಬಗ್ಗೆ ಹೆಚ್ಚಿನದ್ದೇನೂ ಗೊತ್ತಿಲ್ಲ ಎಂಬ ಕಾರಣಕ್ಕಾಗಿಯೇ ಕೂರಾಪುರಾಣ ಶುರು ಮಾಡಿದ್ದು. ಥಿಯರಿ ಓದಿದರೆ ಪ್ರಾಕ್ಟಿಕಲ್ ಮಾಡಲು ಸ್ವಲ್ಪ ಧೈರ್ಯ ಹುಟ್ಟಬಹುದು ಎಂಬ ಕಾರಣಕ್ಕೆ. ಯಾಕೆಂದರೆ ನಾಯಿಗಳೊಡನೆ ಹುಟ್ಟಿಕೊಳ್ಳುವ ನಂಟು, ಅವುಗಳ ಸ್ನೇಹಕ್ಕೆ ಭಾಜನರಾಗುವ ಯೋಗ್ಯತೆ, ಮುಗ್ಧ ಪ್ರೀತಿಯನ್ನು ಅನುಭವಿಸುವ ಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂಬುದೇ ನನ್ನ ಆಸೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಏಳನೆಯ ಕಂತು

Read More

ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು

ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು

Read More

ಕೂರಾಪುರಾಣ ೫: ಸೂಜಿಗಳು ಮತ್ತು ಸಂಕಷ್ಟಗಳು

ಲೀಶ್ ಹಾಕಿ ಸೂಜಿ ಚುಚ್ಚುವುದಿಲ್ಲ ಎಂದು ಅವನಿಗೆ ತಿಳಿಯುವ ಹಾಗೆ ನಯವಾಗಿ ವರ್ತಿಸುತ್ತ ನಿಧಾನವಾಗಿ ಲೀಶ್ ಅಭ್ಯಾಸ ಮಾಡಿಸಲು ಸುಮಾರು ಮೂರು ತಿಂಗಳುಗಳೇ ಹಿಡಿಯಿತು. ನಾಯಿಗಳ ಮನಸ್ಸಿನಲ್ಲಿ ಯಾವುದರ ಬಗ್ಗೆಯಾದರು ಭಯ ಕೂತು ಬಿಟ್ಟರೆ ಅವುಗಳಿಗೆ ಆ ವಿಷಯದ ಬಗ್ಗೆ ಅದೆಷ್ಟು ಭಯವಿರುತ್ತದೆ ಎಂದು ಗೊತ್ತಾಗಿದ್ದು ಆಗಲೇ. ಚಿಕ್ಕವರಿದ್ದಾಗ ನಾಯಿಯ ಬಾಲಕ್ಕೆ ಹುಡುಗರು ಪಟಾಕಿ ಕಟ್ಟಿ ಅದು ಸಿಡಿದಾಗ ಕುಂಯ್ಯ ಕುಂಯ್ಯ ಎಂದು ಓಡಿ ಹೋದದ್ದು, ಅದನ್ನು ನೋಡಿ ನಾವು ನಕ್ಕಿದ್ದನ್ನೆಲ್ಲ ನೆನೆದು ಅದೆಷ್ಟು ಪ್ರಾಣಿಗಳು ನಮ್ಮಿಂದ ಹಿಂಸೆ ಪಟ್ಟಿವೆಯೋ ಎನ್ನಿಸುತ್ತದೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…

ಎರಡು ನಿಮಿಷಗಳ ಕಾಲ ಕೂರಾ ಅವಳನ್ನು ನಮ್ಮೊಡನೆ ಮಾತನಾಡಲು ಬಿಡಲೇ ಇಲ್ಲ. ಅವಳ ಮೇಲೆ ಹತ್ತುವುದು, ಅವಳ ಸುತ್ತ ಸುತ್ತುವುದು, ಅವಳ ಕೆನ್ನೆಯನ್ನು ನೆಕ್ಕುವುದು.. ಎಲ್ಲ ಮಾಡುತ್ತಿದ್ದ. ಒಳಗೆ ಬಂದಾಗ ಆಕೆ ಅವನಿಗೆ ಒಂದೆರಡು ಟ್ರೀಟಿನ ತುಂಡುಗಳನ್ನು ಕೊಟ್ಟಿದ್ದಳು. ಇದೆಲ್ಲ ಅವಳನ್ನು ಒಲಿಸಲಿಕ್ಕೆ ಮತ್ತು ಇನ್ನೆರಡು ತುಂಡುಗಳನ್ನು ಪಡೆಯಲಿಕ್ಕೆ ಎಂದು ನಮಗೆ ಗೊತ್ತಿತ್ತು. ನಿಧಾನವಾಗಿ ಆಕೆ ನಮ್ಮೊಡನೆ ಮಾತನಾಡುತ್ತ ನಾಯಿಗಳ ಆರೋಗ್ಯದ ಬಗ್ಗೆ ವಿವರಿಸತೊಡಗಿದಳು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ನಾಲ್ಕನೆಯ ಕಂತು

Read More

ಕೂರಾಪುರಾಣ ೩ – ‘ನಮ್ಮದು’ ಎಂದುಕೊಂಡಕೂಡಲೇ ಆಪ್ತವಾಗಿಬಿಡುವ ಮಾಯೆ ಪ್ರೀತಿಯೇ?

ಈಗಲು ಮನೆಯಲ್ಲಿ ಅವನು ಅರ್ಧ ಕಚ್ಚಿದ ಚಪ್ಪಲಿ, ಇಲಿ ತಿಂದವರಂತಾದ ಕಟ್ಟಿಗೆಯ ಕುರ್ಚಿಯ ಕೈ, ಅರ್ಧ ಹರಿದು ಹೋದ ರಬ್ಬರಿನ ಡೋರ್ ಸ್ಟಾಪರ್, ನೆತ್ತಿಯ ಮೇಲೆ ತೂತಾಗಿರುವ ನನ್ನ ಕ್ಯಾಪ್, ತುದಿ ಹರಿದು ಹೋಗಿರುವ ಕಾರ್ಪೆಟ್ ಎಲ್ಲವು ಅವನ ತುಂಟತನಕ್ಕೆ ಸಾಕ್ಷಿ ಎಂಬಂತಿವೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ