Advertisement

ನಾರಾಯಣ ಯಾಜಿ

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

Read More

ಆವನಾವನು ಕಾಯ್ವ : ಸರಿತಾ ನವಲಿ ಬರೆದ ಕತೆ

ಪರದೇಶದ ಪ್ರಜೆ ಅಂತಾದ ಮಾತ್ರಕ್ಕ ಹುಟ್ಟಿನ ಮೂಲ ಬದಲಾಯಿಸಿಕ್ಕೆ ಆಗ್ತದೇನು? ಇಲ್ಲ ಮೈ ಬಣ್ಣ ಬದಲು ಆಗ್ತದೇನು?” ಪವಮಾನನಿಗೆ ತನ್ನ ಬದುಕಿನ ಅಸ್ತಿತ್ತ್ವಕ್ಕ ಕಾರಣರಾದವರನ್ನು ಬಿಟ್ಟು ಅಮೆರಿಕಾದ ಪ್ರಜೆ ಅನ್ನೋ ಅಸ್ತಿತ್ವವನ್ನು ಪಡೆಯೋದೇ ಮುಖ್ಯ ಆದಂಗಿತ್ತು. ರಾಮಾಚಾರರ ಆರೋಗ್ಯ ಸುಧಾರಿಸೊ ಹಂಗ ಕಾಣಲಿಲ್ಲ. ಮುಂದೇನು? ಅನ್ನೋ ಸೀತಾಬಾಯಿಯ ಯೋಚನಿಕಿಂತ, ಊರಿನ ಮಂದಿ ಮಾತೇ ಜಾಸ್ತಿಯಾಯಿತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ