Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

Read More

ಆವನಾವನು ಕಾಯ್ವ : ಸರಿತಾ ನವಲಿ ಬರೆದ ಕತೆ

ಪರದೇಶದ ಪ್ರಜೆ ಅಂತಾದ ಮಾತ್ರಕ್ಕ ಹುಟ್ಟಿನ ಮೂಲ ಬದಲಾಯಿಸಿಕ್ಕೆ ಆಗ್ತದೇನು? ಇಲ್ಲ ಮೈ ಬಣ್ಣ ಬದಲು ಆಗ್ತದೇನು?” ಪವಮಾನನಿಗೆ ತನ್ನ ಬದುಕಿನ ಅಸ್ತಿತ್ತ್ವಕ್ಕ ಕಾರಣರಾದವರನ್ನು ಬಿಟ್ಟು ಅಮೆರಿಕಾದ ಪ್ರಜೆ ಅನ್ನೋ ಅಸ್ತಿತ್ವವನ್ನು ಪಡೆಯೋದೇ ಮುಖ್ಯ ಆದಂಗಿತ್ತು. ರಾಮಾಚಾರರ ಆರೋಗ್ಯ ಸುಧಾರಿಸೊ ಹಂಗ ಕಾಣಲಿಲ್ಲ. ಮುಂದೇನು? ಅನ್ನೋ ಸೀತಾಬಾಯಿಯ ಯೋಚನಿಕಿಂತ, ಊರಿನ ಮಂದಿ ಮಾತೇ ಜಾಸ್ತಿಯಾಯಿತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ