Advertisement

ಎಚ್. ಗೋಪಾಲಕೃಷ್ಣ

ರಾಮು ಮತ್ತು ‘ತಾಯಿ’: ಸವಿತಾ ನಾಗಭೂಷಣ ಬರಹ

ಇದಾದ ಆರು ತಿಂಗಳ ನಂತರ ರಾಮು ಅವರ ಮನೆಗೆ ಹೋದಾಗ ಅವರು ಮೂಲೆ ಅಂಗಡಿಯಿಂದ ಕೊಬ್ಬರಿ ಮಿಠಾಯಿ ಖರೀದಿಸಿ ತಂದು ಕೊಟ್ಟರು. “ಅಲ್ರೀ.. ಮೂವರೂ ಶುಗರ್ ಪೇಷಂಟು…” ಅಂತ ನಾಗಭೂಷಣ ರಾಗ ಎಳೆಯಲು… “ತಿನ್ನಿ ಕಮ್ಮಿ ಆಗುತ್ತದೆ” ಎಂದು ರಾಮು ನಕ್ಕರು. ನಾನು, “ನನಗೆ ಅವಕಾಶ ಸಿಕ್ಕಾಗಲೆಲ್ಲಾ ಕವಿಗೋಷ್ಟಿ / ಕಾವ್ಯ ಕಮ್ಮಟಗಳಲ್ಲಿ ನಿಮ್ಮ ‘ತಾಯಿ’ ಕವನ ಓದುತ್ತಿರುವೆ” ಎಂದು ರಾಮುವಿಗೆ ಹೇಳಿದೆ. ನಾಗಭೂಷಣ ‘ಹೌದೌದು ನಿಮ್ಮ”ತಾಯಿ”ಯನ್ನು ಅಮರ ಮಾಡಬೇಕೆಂದು ಸಂಕಲ್ಪ ಮಾಡಿದ್ದಾಳೆ! ಎಂದರು.
ರಾಮು ಅವರ ಕುರಿತು ಸವಿತಾ ನಾಗಭೂಷಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ