Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್‌ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್‌ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ

Read More

ಬಹುಮಾನವಾಗಿ ಸಿಕ್ಕ ಆನೆಮರಿಯೊಂದರ ಜೀವನಗಾಥೆ

ಕೊರೆಯುವ ನೆಲದ ಮೇಲೆ ಕಾಲಿಡುತ್ತಿದ್ದ ಆನಾಬೆಲ್‌ಳ ಪಾದಗಳಲ್ಲಿ ಗಾಯವಾಗತೊಡಗಿದ್ದರಲ್ಲಿ ಆಶ್ಚರ್ಯವೇನೂ ಇರಲಿಲ್ಲ. ಆನೆಗಳಲ್ಲಿ, ಪಾದಗಳೂ ನಮ್ಮ ಕಿವಿಯೊಳಗಿನ ಇಯರ್-ಡ್ರಂಗಳಂತೆ ಕೆಲಸಮಾಡುತ್ತವೆ. ವಿಜ್ಞಾನಿಗಳು ಹೇಳುವಂತೆ, ಆನೆಯ ಗುಂಪೊಂದು ನಡೆಯುತ್ತಿದ್ದರೆ, ಆ ಗುಂಪಿನಿಂದ ಇಪ್ಪತ್ತು ಮೈಲಿ ದೂರದಲ್ಲಿರುವ ಆನೆಯೊಂದು, ಆ ಆನೆಗಳ ನಡೆತದಿಂದಾಗುವ ಕಂಪನಗಳನ್ನು ತನ್ನ ಪಾದದ ಮೂಲಕವೇ ಗುರುತಿಸಬಲ್ಲದಂತೆ.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿಯಲ್ಲಿ ಆನೆಮರಿಯ ಬದುಕಿನ ಕತೆಯೊಂದನ್ನು ಇಲ್ಲಿ ಹಂಚಿಕೊಂಡಿದ್ದಾರೆ

Read More

ಇನ್ಸುಲಿನ್ ಎಂಬ ‘ಜೀವಕಾರಕ’ದ ವಿಕಾಸ

ಎರಡು ವರ್ಷ ಮೆಡಿಕಲ್ ಓದಿದ. ಆ ಶಿಕ್ಷಣ ಮುಗಿಸುವ ಮುನ್ನವೇ ಮಿಲಿಟರಿ ಸೇರಲು ಅರ್ಜಿ ಹಾಕಿದ. ಅವರು ಸೇರಿಸಿಕೊಳ್ಳಲಿಲ್ಲ. ಕೆಲವು ತಿಂಗಳು ಬಿಟ್ಟು ಮತ್ತೆ ಪ್ರಯತ್ನಿಸಿದ. ಮತ್ತೆ ನಕಾರ. ಒಂದು ವರ್ಷದ ನಂತರ ಮಗದೊಮ್ಮೆ ಪ್ರಯತ್ನಿಸಿದ. ಅಷ್ಟರಲ್ಲಾಗಲೇ, ಮೊದಲ ಮಹಾಯುದ್ಧ ಪೂರ್ಣ ಭರಾಟೆಯಲ್ಲಿ ಸಾಗಿತ್ತು. “ಸೇನೆಗೆ ಸೇರ್ತೀನಿ” ಅನ್ನುವವರನ್ನು “ಬೇಡ” ಅನ್ನುವ ಪರಿಸ್ಥಿತಿಯಲ್ಲಿ ಅಂತೂ ಕೆನಡಾ ಇರಲಿಲ್ಲ. ಅದರಲ್ಲೂ, ರಣರಂಗದಲ್ಲಿ ವೈದ್ಯರ ಕೊರತೆ ಕಾಡುತ್ತಿತ್ತು. ಈ ಬಾರಿ ಅವನ ಅರ್ಜಿ ಫಲಿಸಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ನಮ್ಮ ಭೂಮಿಯ ವಯಸ್ಸೆಷ್ಟು?

ಪ್ರಾಚೀನ ಗ್ರೀಕ್ ತತ್ವಶಾಸ್ತ್ರಜ್ಞರಿಂದ ಹಿಡಿದು, ಧಾರ್ಮಿಕ ಗುರುಗಳೂ, ಮೇಧಾವಿಗಳೂ ಈ ಪ್ರಶ್ನೆಗೆ ತಮ್ಮದೇ ವಿಧಾನಗಳಲ್ಲಿ ಉತ್ತರ ನೀಡಲು ಪ್ರಯತ್ನಿಸಿದ್ದಾರೆ.  ಉದಾಹರಣೆಗೆ, ಬೈಬಲ್ ಆಧಾರದ ಮೇಲೆ, “ಆದಿ ಮಾನವ” ಆಡಂ ನ ವರೆಗಿನ ತಲೆಮಾರುಗಳ ಲೆಕ್ಕದಲ್ಲಿ, ನಮ್ಮ ಭೂಮಿಗೆ, ಕೇವಲ ಆರರಿಂದ ಹತ್ತು ಸಾವಿರ ವರ್ಷದ ಹರೆಯ. ಆದರೆ, ಹತ್ತೊಂಬತ್ತನೆಯ ಶತಮಾನದ ಖ್ಯಾತ ಭೌತಶಾಸ್ತ್ರಜ್ಞ ಲಾರ್ಡ್ ಕೆಲ್ವಿನ್ನನ ಲೆಕ್ಕಾಚಾರದ ಪ್ರಕಾರ, ಭೂಮಿಗೆ ಸುಮಾರು ಹತ್ತು ಕೋಟಿ ವರ್ಷ ವಯಸ್ಸು. ಕೆಲ್ವಿನ್ನನ ಲೆಕ್ಕಾಚಾರ, ಅವನ ಸಮಕಾಲೀನನಾಗಿದ್ದ…

Read More

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ