Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಸ್ನೇಹದ ದೋಣಿಯಲಿ ಆನೆಗಳ ನೆನಪಿನ ಪಯಣ

ಜೆನ್ನಿ ಮತ್ತು ಷರ್ಲಿ ಒಂದೇ ಲಾಯದಲ್ಲಿದ್ದರೂ, ಅಕ್ಕ-ಪಕ್ಕದ ಸ್ಟಾಲ್‌ಗಳಲ್ಲಿ ಇರಲಿಲ್ಲ. ಮಧ್ಯದಲ್ಲಿ ಕಬ್ಬಿಣದ ಗೇಟುಗಳು ಇದ್ದವು. ಜೆನ್ನಿಯ ಚಡಪಡಿಕೆಯನ್ನು ಕೇಳಿದ ಷರ್ಲಿ ತಾನೂ ಚಡಪಡಿಸತೊಡಗಿದಳು. ತಮ್ಮ ಸ್ಟಾಲ್‌ಗಳ ನಡುವೆ ಇದ್ದ ಗೇಟುಗಳ ಸಂದಿಗಳ ಮೂಲಕ ತಮ್ಮ ಸೊಂಡಿಲುಗಳನ್ನು ಚಾಚಿ ಹೇಗಾದರೂ ಮಾಡಿ ಒಂದನ್ನೊಂದು ಮುಟ್ಟಲು ಎರಡೂ ಆನೆಗಳು ಪ್ರಯತ್ನ ಪಡಲಾರಂಭಿಸಿದವು. ಗೇಟುಗಳ ತಳ್ಳುವಿಕೆ, ಜೋರಾದ ಘರ್ಜನೆ-ಘೀಳಿಡುವಿಕೆಗಳೂ ಪ್ರಾರಂಭವಾದವು.

Read More

‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ

ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು.  ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’  ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.

Read More

ತಪ್ಪು ಲೆಕ್ಕಗಳ ಮೇಲೆ ಬೆಳಕು ಬೀಳೋದು ಯಾವಾಗ?

ಹತ್ತೊಂಬತ್ತೆಯ ಶತಮಾನದ ಬ್ರಿಟನ್ನಿಗೂ, ಇಂದಿನ ಭಾರತಕ್ಕೂ ಹಲವಾರು ವ್ಯತ್ಯಾಸಗಳಿರಬಹುದು. ಆದರೆ, ಯಾವುದೇ ಶತಮಾನದ ಯಾವುದೇ ಸರ್ಕಾರಕ್ಕೂ ಅಂಕಿ-ಅಂಶಗಳೆಂದರೆ ಒಂದು ರೀತಿಯ ಅಲರ್ಜಿಯೇ. ಸರ್ಕಾರಗಳಿಗೆ ವಿವರವಾದ ಅಂಕಿ-ಅಂಶಗಳನ್ನು ನೀಡಲು ಭಯವಾದರೂ ಏತಕ್ಕೆ?!
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಆಗಿ ಹೋಗಿರುವುದು, ಆಗುತ್ತಿರುವುದು, ಆಗ ಬೇಕಿರುವುದು, ಎಲ್ಲವೂ…

ವಿಜ್ಞಾನದ ಮಹತ್ವ-ರುಚಿ ಇರುವುದು ಪ್ರಕೃತಿಯ ರಂಗಮಂಟಪದ ತೆರೆಗಳನ್ನು ಒಂದೊಂದಾಗಿ ಮೇಲೆತ್ತುತ್ತಾ ಮೂಲ ನಾಟಕವನ್ನು ತೋರಿಸಲೆತ್ನಿಸುವ ಅದರ ಪ್ರಯತ್ನದಲ್ಲಿ. ಈ ಪ್ರಯತ್ನ ಮುಂದುವರೆದಂತೆ, ಒಂದೊಂದೇ ತೆರೆ ಕಳಚಿದಂತೆ, ಅನುಭವದಿಂದಷ್ಟೇ ಪಡೆದ-ಪಡೆವ ಜ್ಞಾನಗಳ ಗಡಿ ದಾಟುತ್ತಿರುವಂತೆ, ಈ ಪ್ರಯತ್ನದಲ್ಲಿ ಸದಾ ನಮ್ಮೊಂದಿಗೆ ಇರುವವಾದರೂ ಯಾವುವು?
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಕಾಲದ ಲೆಕ್ಕಾಚಾರ: ವಾದ ಪ್ರತಿವಾದಗಳ ಹೊಳಹು

‘ಭೌತಶಾಸ್ತ್ರಜ್ಞರ ಕಾಲ’ ಮತ್ತು ‘ತತ್ವಶಾಸ್ತ್ರಜ್ಞರ ಕಾಲ’ ಇವೆರಡೂ ಬೇರೆಯದೇ ಎಂಬುದಾಗಿ ತತ್ವಶಾಸ್ತ್ರಜ್ಞ ಹೆನ್ರಿ ಬೆರ್ಗ್‌ಸನ್ ಪ್ರತಿಪಾದಿಸಿದರೆ, ‘ತತ್ವಶಾಸ್ತ್ರಜ್ಞರ ಕಾಲ ಎನ್ನುವುದು ಇಲ್ಲ; ಇರುವುದು ಮಾನಸಿಕ ಮತ್ತು ಭೌತಿಕ ಕಾಲಗಳ ವ್ಯತ್ಯಾಸ ಅಷ್ಟೇ’ ಎಂದು ವಿಜ್ಞಾನಿ ಐನ್ ಸ್ಟೈನ್ ವ್ಯಾಖ್ಯಾನಿಸುತ್ತಾನೆ. ಕಾಲದ ಪರಿಕಲ್ಪನೆ ಕುರಿತು ಐನ್ ಸ್ಟೈನ್ ಮತ್ತು ಹೆನ್ರಿ ಬೆರ್ಗ್‌ಸನ್ ನಡುವೆ ನಡೆದ ವಾದ ಸರಣಿಯ ಒಂದು ವಿಶ್ಲೇಷಣೆಯನ್ನು ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ