Advertisement

ಜಯಲಕ್ಷ್ಮಿ ಪಾಟೀಲ್

‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ

ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು.  ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’  ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.

Read More

ತಪ್ಪು ಲೆಕ್ಕಗಳ ಮೇಲೆ ಬೆಳಕು ಬೀಳೋದು ಯಾವಾಗ?

ಹತ್ತೊಂಬತ್ತೆಯ ಶತಮಾನದ ಬ್ರಿಟನ್ನಿಗೂ, ಇಂದಿನ ಭಾರತಕ್ಕೂ ಹಲವಾರು ವ್ಯತ್ಯಾಸಗಳಿರಬಹುದು. ಆದರೆ, ಯಾವುದೇ ಶತಮಾನದ ಯಾವುದೇ ಸರ್ಕಾರಕ್ಕೂ ಅಂಕಿ-ಅಂಶಗಳೆಂದರೆ ಒಂದು ರೀತಿಯ ಅಲರ್ಜಿಯೇ. ಸರ್ಕಾರಗಳಿಗೆ ವಿವರವಾದ ಅಂಕಿ-ಅಂಶಗಳನ್ನು ನೀಡಲು ಭಯವಾದರೂ ಏತಕ್ಕೆ?!
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಆಗಿ ಹೋಗಿರುವುದು, ಆಗುತ್ತಿರುವುದು, ಆಗ ಬೇಕಿರುವುದು, ಎಲ್ಲವೂ…

ವಿಜ್ಞಾನದ ಮಹತ್ವ-ರುಚಿ ಇರುವುದು ಪ್ರಕೃತಿಯ ರಂಗಮಂಟಪದ ತೆರೆಗಳನ್ನು ಒಂದೊಂದಾಗಿ ಮೇಲೆತ್ತುತ್ತಾ ಮೂಲ ನಾಟಕವನ್ನು ತೋರಿಸಲೆತ್ನಿಸುವ ಅದರ ಪ್ರಯತ್ನದಲ್ಲಿ. ಈ ಪ್ರಯತ್ನ ಮುಂದುವರೆದಂತೆ, ಒಂದೊಂದೇ ತೆರೆ ಕಳಚಿದಂತೆ, ಅನುಭವದಿಂದಷ್ಟೇ ಪಡೆದ-ಪಡೆವ ಜ್ಞಾನಗಳ ಗಡಿ ದಾಟುತ್ತಿರುವಂತೆ, ಈ ಪ್ರಯತ್ನದಲ್ಲಿ ಸದಾ ನಮ್ಮೊಂದಿಗೆ ಇರುವವಾದರೂ ಯಾವುವು?
-ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ

Read More

ಕಾಲದ ಲೆಕ್ಕಾಚಾರ: ವಾದ ಪ್ರತಿವಾದಗಳ ಹೊಳಹು

‘ಭೌತಶಾಸ್ತ್ರಜ್ಞರ ಕಾಲ’ ಮತ್ತು ‘ತತ್ವಶಾಸ್ತ್ರಜ್ಞರ ಕಾಲ’ ಇವೆರಡೂ ಬೇರೆಯದೇ ಎಂಬುದಾಗಿ ತತ್ವಶಾಸ್ತ್ರಜ್ಞ ಹೆನ್ರಿ ಬೆರ್ಗ್‌ಸನ್ ಪ್ರತಿಪಾದಿಸಿದರೆ, ‘ತತ್ವಶಾಸ್ತ್ರಜ್ಞರ ಕಾಲ ಎನ್ನುವುದು ಇಲ್ಲ; ಇರುವುದು ಮಾನಸಿಕ ಮತ್ತು ಭೌತಿಕ ಕಾಲಗಳ ವ್ಯತ್ಯಾಸ ಅಷ್ಟೇ’ ಎಂದು ವಿಜ್ಞಾನಿ ಐನ್ ಸ್ಟೈನ್ ವ್ಯಾಖ್ಯಾನಿಸುತ್ತಾನೆ. ಕಾಲದ ಪರಿಕಲ್ಪನೆ ಕುರಿತು ಐನ್ ಸ್ಟೈನ್ ಮತ್ತು ಹೆನ್ರಿ ಬೆರ್ಗ್‌ಸನ್ ನಡುವೆ ನಡೆದ ವಾದ ಸರಣಿಯ ಒಂದು ವಿಶ್ಲೇಷಣೆಯನ್ನು ..”

Read More

ಕೃಷ್ಣರಂಧ್ರದ ಸುಬ್ರಹ್ಮಣ್ಯನ್ ಚಂದ್ರಶೇಖರರ ಕುರಿತು

ಚಂದ್ರಶೇಖರ್ ಇಂಗ್ಲೆಂಡ್ ಬಿಟ್ಟು ಅಮೆರಿಕ ತಲುಪಿದ ನಂತರವೂ, ಕೆಲವೊಂದು ವೈಜ್ಞಾನಿಕ ಕಾನ್ಫರೆನ್ಸ್‌ಗಳಲ್ಲಿ, ಎಡ್ಡಿಂಗ್‌ಟನ್ ಜೊತೆಗೆ ಮುಖಾಮುಖಿಯಾಗುವ ಸಂದರ್ಭಗಳು ಎದುರಾದವು. ಒಮ್ಮೆ ಹೀಗೆ ಎದುರಾದಾಗ, ಎಡ್ಡಿಂಗ್‌ಟನ್ ತಮ್ಮ ಹಿಂದಿನ ನಡೆವಳಿಕೆಯ ಬಗೆಗೆ, ಚಂದ್ರಶೇಖರ್ ಅವರಲ್ಲಿ ಕ್ಷಮೆ ಬೇಡಿದರಂತೆ. ಆಗ ಚಂದ್ರಶೇಖರ್, “ಹಾಗಿದ್ದರೆ… ನನ್ನ ಅಧ್ಯಯನದ ತೀರ್ಮಾನಗಳನ್ನು ನೀವು ಈಗ ಒಪ್ಪುತ್ತೀರೇ?” ಎಂದು ಕೇಳಿದರಂತೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ