Advertisement

ವಿನಾಯಕ ಅರಳಸುರಳಿ

ಪರೀಕ್ಷೆಯ ಸಮಯದಲ್ಲಿ ಫಾಗ್ ನ ಜೊತೆಗೆ ಸುತ್ತುತ್ತಾ…: ಶೇಷಾದ್ರಿ ಗಂಜೂರು ಅಂಕಣ

“ಆಗಿನ ಕಾಲದಲ್ಲಿ, ಈ ರೀತಿಯ ಪಬ್ಲಿಕ್ ಪರೀಕ್ಷೆಗೆ ಕುಳಿತವರು, ಪ್ರಶ್ನೆಪತ್ರಿಕೆ ದೊರಕಿದ ಅರ್ಧಗಂಟೆಯವರೆಗೂ ಪರೀಕ್ಷಾ ಕೇಂದ್ರದಿಂದ ಹೊರ ಹೋಗುವಂತಿರಲಿಲ್ಲ. ಅರ್ಧಗಂಟೆಯ ಸಮಯಕ್ಕೆ ಒಂದು ಬೆಲ್ ಆಗುತ್ತಿತ್ತು. ಅದರ ನಂತರ, ಪರೀಕ್ಷೆಗೆ ಬಂದ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ನೀಡಿ ಹೊರ ಹೋಗಬಹುದಿತ್ತು. ನಾನು ಮಾಡಿದ್ದು ಅದನ್ನೇ.”

Read More

ನಿಮ್ಕಡೆ ಟೈಮೆಸ್ಟಾಯ್ತು?: ಶೇಷಾದ್ರಿ ಗಂಜೂರು ಅಂಕಣ

“ಹಳಿಗಳ ನೆಟ್ವರ್ಕ್ಗಳು ಬೆಳೆದಂತೆ, ಒಂದೇ ಸಮಯದಲ್ಲಿ ಹಲವಾರು ರೈಲು ಗಾಡಿಗಳು ಈ ಹಳಿಗಳ ಮೇಲೆ ಓಡಾಡುತ್ತಿದ್ದವು. ಇವೆಲ್ಲವೂ ಒಂದಕ್ಕೊಂದು ಡಿಕ್ಕಿ ಹೊಡೆಯದಂತೆ ತಪ್ಪಿಸಲು ಅವುಗಳಿಗೆ ಒಂದು ಟೈಮ್ ಟೇಬಲ್ ಬೇಕಿತ್ತು. ಜೊತೆಗೆ, ಆ ಹಳಿಗಳ ಉದ್ದಕ್ಕೂ ಆ ಟೈಮ್ ಟೇಬಲ್ ಅನ್ನೇ ಅನುಸರಿಸಬೇಕಿತ್ತು. ಆ ಕಾಲದಲ್ಲಿ ರೈಲು ಗಾಡಿಗಳನ್ನು ನಡೆಸುತ್ತಿದ್ದವರು ಪ್ರೈವೇಟ್ ಕಂಪೆನಿಗಳು. ಈ ಕಂಪೆನಿಗಳವರು, ತಮ್ಮ ಕಂಪೆನಿಯ ಮುಖ್ಯ ಕಛೇರಿ ಎಲ್ಲಿತ್ತೋ..”

Read More

ಚಿಕ್ಕಪ್ಪ ಕೊಡಿಸಿದ್ದ ವಾಚು ಕಳೆದುಹೋಯಿತು!: ಶೇಷಾದ್ರಿ ಗಂಜೂರು ಅಂಕಣ

“ವೇಗದ ಬಗೆಗೆ ಚಿಂತಿಸುವವನಿಗೆ, ಗಡಿಯಾರದ ಚಿಂತನೆ ಮಾಡದಿರಲು ಸಾಧ್ಯವೇ? ಗಡಿಯಾರದ ತಂತ್ರಜ್ಞಾನದಲ್ಲಿ ಅತ್ಯಂತ ಮಹತ್ತರ ಬೆಳವಣಿಗೆ ಆಗಿದ್ದು ಗೆಲಿಲಿಯೋನಿಂದ. ಅಲ್ಲಿಯವರೆಗೂ ಪ್ರಚಲಿತವಿದ್ದ ಯಾವುದೇ ಗಡಿಯಾರಗಳಿರಲಿ, ಅವು ಸನ್-ಡಯಲ್ ಗಳಿರಬಹುದು, ನೀರ್ಗಡಿಯಾರಗಳಿರಬಹುದು, ಸ್ಪ್ರಿಂಗ್ ಚಾಲಿತ ಮೆಕ್ಯಾನಿಕಲ್ ಗಡಿಯಾರಗಳಿರಬಹುದು”

Read More

ಗಣಿಗಾರಿಕೆಯ ಧೂಳಿನಲ್ಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ: ಶೇಷಾದ್ರಿ ಗಂಜೂರು ಅಂಕಣ

“ಈ ದೃಶ್ಯ ನನ್ನನ್ನು ವಿಚಲಿತಗೊಳಿಸಿತು. ಅವನು ಜೋರಾಗಿ ಬಡಬಡಿಸುವುದು ಕೇಳುತ್ತಿದ್ದರೂ, ಬೆಂಗಾಲಿ ಭಾಷೆ ನನಗೆ ಅಷ್ಟಾಗಿ ಬರದಿದ್ದ ಕಾರಣ, ಅವನೇನೆನ್ನುತ್ತಿದ್ದ ಎಂದು ನನಗೆ ತಿಳಿಯುತ್ತಿರಲಿಲ್ಲ. ಇದರ ಹಿನ್ನೆಲೆಯ ಕುರಿತು ನಮ್ಮ ತಂಡದವರೊಡನೆ ವಿಚಾರಿಸಿದೆ. ಅವರು ತಿಳಿಸಿದ ಮಾಹಿತಿಯ ಪ್ರಕಾರ, ಅವನು ಯಾರಿಂದಲೋ ಸಾಲ ಮಾಡಿದ್ದನಂತೆ..”

Read More

ಕಾಲದ ಕಾಲಿನ ಉಸೇನ್ ಬೋಲ್ಟ್‌ ನ ಓಟ: ಶೇಷಾದ್ರಿ ಗಂಜೂರು ಅಂಕಣ

“ನಮ್ಮ ಕಣ್ಣೆದುರಿಗೇ, ದಿನದಿಂದ ದಿನಕ್ಕೆ ಬದಲಾಗುವ ಚಂದ್ರ ನಮಗೆ ಕ್ಯಾಲೆಂಡರ್ ಒದಗಿಸಿದರೆ, ನಾವು ಕಣ್ಣೆತ್ತಿ ನೋಡಲಾಗದ ಸೂರ್ಯ, ಗಡಿಯಾರ ಒದಗಿಸಿದ; ತನ್ನ ನೆರಳಿನ ಮೂಲಕ. ಬೆಳಗಿನಿಂದ ಸಂಜೆಯವರೆಗೆ ಆಕಾಶದಲ್ಲಿ ಸೂರ್ಯನ ಸ್ಥಾನ ಬದಲಾದಂತೆ, ಅವನ ಬೆಳಕಿನಿಂದ ಮೂಡುವ ನೆರಳಿನ ಸ್ಥಾನವೂ ಬದಲಾಗುವುದನ್ನು ಕಂಡ ನಮಗೆ “ಸನ್ ಡಯಲ್”‌ಗಳನ್ನು ನಿರ್ಮಿಸುವುದು ಕಷ್ಟವೆನಿಸಲಿಲ್ಲ. ನೆರಳೇ ಗಡಿಯಾರದ …”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ