Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ