Advertisement

ಅಲಕಾ ಕಟ್ಟೆಮನೆ

ರಾತ್ರಿ ಸ್ಕೂಲು, ಶನಿ ಮಹಾತ್ಮೆ ಮತ್ತು ಚಳ್ಳೆ ಹಣ್ಣಿನ ಮೇಷ್ಟ್ರು: ಎಸ್. ಗಂಗಾಧರಯ್ಯ ಅನುಭವ ಕಥನ

ಇದರಿಂದ ಆಗಬಹುದಾದ ಅನಾಹುತದ ಸೂಚನೆಯನ್ನು ಅರಿತ ನನ್ನ ಪಕ್ಕದಲ್ಲಿದ್ದ ಶಂಕರ ಅಳುತ್ತಾ ಒಮ್ಮೆಗೇ ಮೇಲೆದ್ದು ಆಚೆ ಓಡಲು ಯತ್ನಿಸಿದ. ಅದು ಗೊತ್ತಿದ್ದವರಂತೆ ಮೇಷ್ಟ್ರು ಅವನನ್ನು ತಡೆದು ಮತ್ತೆ ಕೂರಿಸಿದರು. ಮೇಷ್ಟ್ರು ಕೈಯ್ಯಲ್ಲಿದ್ದ ಕೋಲನ್ನು ಮೇಜಿನ ಮೇಲಿಟ್ಟು ಚಣೊತ್ತು ಮೌನವಾಗಿ ಕೂತುಬಿಟ್ಟರು. ನಂತರ ನಿಂತೇ ಇದ್ದ ಶಿವನನ್ನು ಕೂರಲು ಹೇಳಿ ನಮ್ಮತ್ತ ನೋಡಿ ಮುಗುಳ್ನಕ್ಕರು.
ಎಸ್.‌ ಗಂಗಾಧರಯ್ಯ ಅನುಭವ ಕಥನ “ಕಾಡ ಕಕ್ಕೆ”ಯ ಎರಡನೆಯ ಕಂತು

Read More

ಎಸ್. ಗಂಗಾಧರಯ್ಯ ಅನುಭವ ಕಥಾನಕ “ಕಾಡ ಕಕ್ಕೆ” ಇಂದಿನಿಂದ…

ನಾನು ಸೋಮ್ಲಾನಾಯಕ್‌ರನ್ನು ಎಷ್ಟು ಹಚ್ಚಿಕೊಂಡಿದ್ದೆ ಅಂದರೆ ಅವರೊಂದಿಗೆ ಕೆಲವೊಮ್ಮೆ ಅವರುಗಳು ಮಲಗುತ್ತಿದ್ದ ಆ ಹೊಂಗೆಯ ಮರದಡಿಯಲ್ಲೇ ಮಲಗುತ್ತಿದ್ದೆ. ಬೇಸಿಗೆಯ ಬೆಳದಿಂಗಳಿನಲ್ಲಿ ಆ ಏಕಾಂತ, ಆ ಹಾಲು ಚೆಲ್ಲಿದಂತ ಬೆಳದಿಂಗಳು, ಹೊಂಗೆ ಸೀಗೆ ಹೂಗಳ ಆಹ್ಲಾದಕರ ಘಮಲು ಇಂದಿಗೂ ಮಾಸಿಲ್ಲ. ಆ ತಂಗಾಳಿ, ಅದರೊಂದಿಗೆ ಅಡ್ಡಾಡುತ್ತಿದ್ದ ಯಾರದೋ ಹೊಲದಲ್ಲಿ ಹಾಕಿರುತ್ತಿದ್ದ ಮಂದೆಯಿಂದ ಕುರಿ, ಮೇಕೆಗಳ ಕೂಗು, ನಾಯಿಗಳ ಬೊಬ್ಬಿರಿಯುವಿಕೆ, ಕುರಿಗಾಹಿಗಳು ಹಾಡುತ್ತಿದ್ದ ಹಾಡುಗಳು, ಜಲ್ಲೆ ಗಾಡಿಯವರ ಅರ್ಥವಾಗದ ಭಾಷೆಯ ಮಾತುಗಳ ಸಂಗೀತ ಮಾಧುರ್ಯ ಇಂದಿಗೂ ಮರೆಯಾಗಿಲ್ಲ.
ಕನ್ನಡದ ಕತೆಗಾರ ಎಸ್.‌ ಗಂಗಾಧರಯ್ಯ ಬರೆಯುವ ಅನುಭವ ಕಥನ “ಕಾಡ ಕಕ್ಕೆ” ಇಂದಿನಿಂದ

Read More

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ