Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

“ಅಭಿರಾಮಿ”:ಶಾಂತಿ ಕೆ.ಅಪ್ಪಣ್ಣ ಬರೆದ ವಾರದ ಕಥೆ

”ಭಗವಂತನ ಸೃಷ್ಟಿಯಲಿ ಅತ್ಯಂತ ಅಪೂರ್ವವಾದದ್ದು ಈ ಕಿನ್ನರಿಗಳದ್ದೇ ಇರಬೇಕು. ಕಿನ್ನರಿಯ ದೇಹದಲ್ಲಿ ಗಂಡಿನ ಕಸುವು, ಹೆಣ್ಣಿನ ಲಾಲಿತ್ಯ ಎರಡೂ ಮೇಳೈಸಿ ಅದು ಸೃಷ್ಟಿಯ ಸೌಂದರ್ಯಕ್ಕೆ ಎಸೆದ ಸವಾಲಾಗಿತ್ತು. ಅದಕ್ಕೇ ಇರಬೇಕು, ಜಗತ್ತು ಅವರ ಪಾಲಿಗೆ ನಿರ್ದಯವಾಗಿ ನಡೆದುಕೊಳ್ಳುತ್ತಿರುವುದು!

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ