Advertisement
ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

“ಅಭಿರಾಮಿ”:ಶಾಂತಿ ಕೆ.ಅಪ್ಪಣ್ಣ ಬರೆದ ವಾರದ ಕಥೆ

”ಭಗವಂತನ ಸೃಷ್ಟಿಯಲಿ ಅತ್ಯಂತ ಅಪೂರ್ವವಾದದ್ದು ಈ ಕಿನ್ನರಿಗಳದ್ದೇ ಇರಬೇಕು. ಕಿನ್ನರಿಯ ದೇಹದಲ್ಲಿ ಗಂಡಿನ ಕಸುವು, ಹೆಣ್ಣಿನ ಲಾಲಿತ್ಯ ಎರಡೂ ಮೇಳೈಸಿ ಅದು ಸೃಷ್ಟಿಯ ಸೌಂದರ್ಯಕ್ಕೆ ಎಸೆದ ಸವಾಲಾಗಿತ್ತು. ಅದಕ್ಕೇ ಇರಬೇಕು, ಜಗತ್ತು ಅವರ ಪಾಲಿಗೆ ನಿರ್ದಯವಾಗಿ ನಡೆದುಕೊಳ್ಳುತ್ತಿರುವುದು!

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ