Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಂಬನಿಯೊರೆಸಿದ ನಂಬಿಕೆ!: ಶರಣಗೌಡ ಬಿ ಪಾಟೀಲ ಬರೆದ ಪ್ರಬಂಧ

ಇವನ ವಯಸ್ಸಿನ ಯಾರೊಬ್ಬರು ಸಧ್ಯ ಹಮಾಲಿ ಕೆಲಸಾ ಮಾಡುತ್ತಿರರಿಲ್ಲ. ಆದರೆ ಇವನು ಮಾಡೋದು ನೋಡಿ ಅನೇಕರು ಆಶ್ಚರ್ಯ ಪಡುತಿದ್ದರು. ಬಹಳ ವರ್ಷದಿಂದಲೂ ಒಂದೇ ಕಡೆ ಕೆಲಸಾ ಮಾಡ್ತಿದ್ದಾನೆ. ಇವನಿಗು ಮಾಲಿಕರಿಗು ತಾಳ ಮೇಳ ಸರಿಯಾಗಿದೆ ಅಂತ ಮಾತಾಡುತಿದ್ದರು. ಇವನ ಜೊತೆಗೆ ಕೆಲಸ ಮಾಡುವ ಅನೇಕರು ಆಗಲೇ ಪಗಾರ ಆಸೆಗೋ ಮತ್ತೊಂದಕ್ಕೋ ಕೆಲಸಾ ಬಿಟ್ಟು ಬೇರೆ ಬೇರೆ ಕಡೆ ಸೇರಿಕೊಂಡಿದ್ದರು.
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ರಾಜೇಂದ್ರನ ಫಜೀತಿ ಪ್ರಸಂಗ!: ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ

“ನೀವು ಸಂಡೇ ಬರ್ತೀವಿ ಅಂತ ಹೇಳಿದ್ದೀರಿ. ಯಾವ ಸಮಯ ಬರ್ತೀರಿ? ಅಂತ ಗೊತ್ತಾಗಲಿಲ್ಲ. ಸಮಯ ಗೊತ್ತಾದರೆ ನಾನು ಅವರಿಗೆ ಫೋನ್‌ ಮಾಡಿ ತಿಳಸ್ತೀನಿ. ಅವರೂ ತಯಾರಿ ಮಾಡ್ಕೋಬೇಕಲ್ಲ? ಹಂಗೇ ದಿಢೀರ ಅಂತ ಅವರ ಮನೆಗೆ ಹೋದರೆ ಸರಿ ಇರೋದಿಲ್ಲ? ಒಬ್ಬರೇ ಬರ್ತೀರಾ ಇಲ್ಲ ಮನೆಯವರಿಗೂ ಕರೆದುಕೊಂಡ ಬರ್ತೀರಾ?
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕ್ಯಾಂಟೀನ್‌ ಗೆಳೆಯರ ಆಲೋಚನೆಗಳು: ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ

ಆ ಯುವತಿಯನ್ನ ನೋಡಿದರೆ ಯಾವುದೋ ಕಛೇರಿಯಲ್ಲಿ ಕೆಲಸ ಮಾಡುವವಳಂತೆ ಕಾಣಿಸ್ತಿದ್ದಾಳೆ. ಅವಳ ವೇಷ ಭೂಷಣ ಹಾಗೇ ಇದೆ. ಯಾರೋ ಕಛೇರಿಯವರಿಗೇ ಕಾಯ್ತಿರಬೇಕು” ಅಂತ ಅಭಿಪ್ರಾಯ ಹೊರ ಹಾಕಿದ. ನಿನ್ನ ಮಾತು ನಾನು ಒಪ್ಪೋದಿಲ್ಲ. ಕಛೇರಿ ಸಮಯ ಈಗಾಗಲೇ ಮುಗಿದು ಹೋಗಿದೆ. ಕಛೇರಿ ಕೆಲಸ ಏನಾದ್ರು ಇದ್ದಿದ್ದರೆ ಕಛೇರಿಯಲ್ಲೇ ಮುಗಿಸಿ ಬರ್ತಾರೆ. ಯಾರೂ ರಸ್ತೆಯಲ್ಲಿ ಕಾಯೋದಿಲ್ಲ ಅಂತ ತನ್ನ ಮಾತಿಗೆ ಅಂಟಿಕೊಂಡ.
ಶರಣಗೌಡ ಬಿ. ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಬಸಪ್ಪ ಕಾಕಾನ ನೆನಪುಗಳು: ಶರಣಗೌಡ ಪಾಟೀಲ ಬರೆದ ಪ್ರಬಂಧ

ಬಸಪ್ಪ ಕಾಕಾನ ಮನಸ್ಸು ಕೂಡ ಬಿಳಿ ಬಟ್ಟೆಯಷ್ಟೇ ಶುಭ್ರಗಿತ್ತು. ಆತ ಬಿಳಿ ಬಟ್ಟೆ ಧರಿಸಿ ಹೊರಟರೆ ಥೇಟ ಸ್ವಾತಂತ್ರ್ಯ ಹೋರಾಟಗಾರ ಕಂಡಂತೆ ಕಾಣಿಸುತ್ತಿದ್ದ. ಎದುರಿಗೆ ಸಿಕ್ಕವರಿಗೆಲ್ಲ ಮಾತಾಡಿಸಿ ಊಟ ತಿಂಡಿ ಕೆಲಸ ಕಾರ್ಯದ ಬಗ್ಗೆ ವಿಚಾರಿಸುತ್ತಿದ್ದ. ಬಸಪ್ಪ ಕಾಕಾನ ಕುಟುಂಬವೂ ಚಿಕ್ಕದಾಗಿತ್ತು. ಒಬ್ಬನೇ ಮಗ ಆತನಿಗೆ ಅಂಗಡಿ ವ್ಯವಹಾರದ ಬಗ್ಗೆ ಯಾವದೂ ಗೊತ್ತಿರಲಿಲ್ಲ. ಬೇಕಂತಲೇ ಬಸಪ್ಪ ಕಾಕಾ ಗೊತ್ತು ಪಡಿಸಿರಲಿಲ್ಲ.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಗುಣ ಕೆಡಿಸಿದ ಹಣ!: ಶರಣಗೌಡ ಪಾಟೀಲ ಬರೆದ ಪ್ರಬಂಧ

ನಿವೃತ್ತಿ ನಂತರವೂ ಇವನು ಸುಮ್ಮನೆ ಕೂಡದೆ ನಿರಂತರ ಕೆಲಸ ಕಾರ್ಯದಲ್ಲಿ ಮಗ್ನನಾಗಿರುತಿದ್ದ. ಮುಂಜಾನೆ ಊಟ ಮುಗಿಸಿಕೊಂಡು ನಡು ಊರ ಕಟ್ಟೆ ಕಡೆ ಬಂದು ಸಮವಯಸ್ಕರ ಜೊತೆ ಮಳೆ ಬೆಳೆ ಊರು ಕೇರಿ ದೇಶಾವರಿ ಚರ್ಚೆ ಮಾಡುತಿದ್ದ. ಪಕ್ಕದ ಹೋಟಲಿನಿಂದ ಚಹಾ ತರಿಸಿ ತಾನೂ ಕುಡಿದು ಅವರಿಗು ಕುಡಿಸಿ ಖುಷಿ ಪಡುತಿದ್ದ. ಆಗಾಗ ಹೊಲ ಗದ್ದೆಗೂ ಹೋಗಿ ಆಳುಗಳಿಗೆ ಸಲಹೆ ಸೂಚನೆ ಕೊಡುತ್ತಿದ್ದ. ಇವನ ಕ್ರಿಯಾಶೀಲತೆ ನೋಡಿ ಅನೇಕರು ಆಶ್ಚರ್ಯ ಹೊರಹಾಕಿ “ಕುಬೇರಪ್ಪ ನಿವೃತ್ತನಾದರು ಸುಮ್ಮನೆ ಕೂಡೋದಿಲ್ಲ ಏನಾದರು ಮಾಡ್ತಿರ್ತಾನೆ ಶ್ರಮಜೀವಿ” ಅಂತ ವರ್ಣನೆ ಮಾಡುತ್ತಿದ್ದರು.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ