Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ