Advertisement
ಡಾ. ವಿಶ್ವನಾಥ ಎನ್ ನೇರಳಕಟ್ಟೆ

ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ),  ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.

ಬದುಕಿನ ಪಲಕುಗಳನ್ನು ಹಾಡಾಗಿಸಿದ ಕವಿ: ಶಿವ ಹಿತ್ತಲಮನಿ ಬರಹ

ಸಂಸಾರದ ಏರಳಿತದ ನೋವು ನಲಿವುಗಳ ಗಳಿಗೆಗಳನ್ನು ವಿವರವಾಗಿ ಹೇಳದೆಯೇ ಎಲ್ಲವನ್ನೂ ಅದೆಷ್ಟು ಸೂಕ್ಷ್ಮವಾಗಿ ತೆರೆದಿಟ್ಟರು ಹೆಚ್.ಎಸ್.ವಿ… ಸಮಯ ಹೋದಂತೆ ಸಂಸಾರ ಬೆಳೆದು, ಮಕ್ಕಳು ಪುಟ್ಟ ಪುಟ್ಟ ಹೆಜ್ಜೆಗಳಿಟ್ಟು ಮನೆ ತುಂಬಾ ಓಡಾಡಿ ತುಂಟಾಟ ಮಾಡುವಾಗ ಕವನ ಕಟ್ಟಿಕೊಟ್ಟಿದ್ದು ಮತ್ತೆ ಹೆಚ್.ಎಸ್.ವಿ.
ಎಚ್.‌ ಎಸ್.‌ ವೆಂಕಟೇಶಮೂರ್ತಿಯವರ ಕವಿತೆಗಳು ಹೇಗೆ ಬದುಕಿನ ಬೇರೆಬೇರೆ ಘಟ್ಟಗಳ ಕನ್ನಡಿಯಾಗಿದ್ದವು ಎಂಬುದರ ಕುರಿತು ಶಿವ ಹಿತ್ತಲಮನಿ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ