Advertisement

ಡಾ. ಎಲ್.ಜಿ. ಮೀರಾ

ಶಿವಕುಮಾರ ಚೆನ್ನಪ್ಪನವರ ಬರೆದ ಈ ದಿನದ ಕವಿತೆ

“ನಾನವಳ ನೆನಪಿಸಿಕೊಳ್ಳಲಾರೆನೀಗ
ಅವಳು ಕಾಣಸಿಗುತ್ತಾಳೆ, ಕವಲುದಾರಿಯಂತೆ ದುತ್ತನೇ..
ಎತ್ತ ಹೋಗಲೂ ತಿಳಿಯುತ್ತಿಲ್ಲ
ನೆನಪುಗಳು ಅವಳ ಅಸ್ತಿಯಂತೆ…”- ಶಿವಕುಮಾರ ಚೆನ್ನಪ್ಪನವರ ಬರೆದ ಈ ದಿನದ ಕವಿತೆ

Read More

ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ