Advertisement

ನಾರಾಯಣ ಯಾಜಿ

ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

ನಿನ್ನೆ ಜಗಳವಾದ ಮೇಲೂ ರಾಘವ ಹೇಳಿದಂತೆ ಕೇಳಬೇಕಿತ್ತು. ನೀನು ಸುಮ್ಮನಿದ್ದಿದ್ದರೆ ಮುಗಿಯುತ್ತಿತ್ತು. ಎಂಬವನ ಮಾತು ಸರಿಯಾಗಿತ್ತು. ಮಾತಿನ ಬರದಲ್ಲಾದ ತಪ್ಪಿಗೆ ಇವತ್ತು ಮ್ಯಾನೇಜ್‌ಮೆಂಟ್‌ನಲ್ಲಿ ತಾನು ಅಪರಾಧಿಯ ಸ್ಥಾನದಲ್ಲಿದ್ದೇನೆ. ಅವಳು ನನ್ನ ಭಾಷೆಯ ಬಗ್ಗೆ ಹಾಗೆ ಮಾತಾಡಿದ್ದು ತನಗೆ ಹಿಡಿಸಲಿಲ್ಲ, ಅಲ್ಲದೇ ಅದು ಸರ್ಕಾರದ ಪ್ರಾಜೆಕ್ಟ್ ಮತ್ತು ಈ ಪ್ರಾಜೆಕ್ಟಿನ ಎಲ್ಲ ಕಡತಗಳನ್ನು ಸರ್ಕಾರ ಕನ್ನಡದಲ್ಲೇ ಮಂಡಿಸುವುದು. ಇಂಥ ಸ್ಟೇಟ್ ಕನ್ನಡ ಪ್ರಾಜೆಕ್ಟ್‌ನಲ್ಲಿ ಇದ್ದುಕೊಂಡೇ ಹೀಗೇ ಮಾತಾಡುವವರು ಇನ್ನೂ ಎಂ.ಎನ್.ಸಿ. ಕಂಪನಿಯಲ್ಲಿದ್ದರೆ ಕನ್ನಡವನ್ನು ಸಾಯಿಸಿಯೇ ಬಿಡುತ್ತಾರೆ, ಭಾಷೆ ವಿಚಾರದಲ್ಲಿ ನಾನು ಮಾಡಿದ್ದೆ ಸರಿ ಎನಿಸಿತವಗೆ.
ಶಿವಕುಮಾರ ಚನ್ನಪ್ಪನವರ್‌ ಬರೆದ ಈ ಭಾನುವಾರದ ಕತೆ “ಗುಡ್‌ವಿಲ್”

Read More

ಶಿವಕುಮಾರ ಚೆನ್ನಪ್ಪನವರ ಬರೆದ ಈ ದಿನದ ಕವಿತೆ

“ನಾನವಳ ನೆನಪಿಸಿಕೊಳ್ಳಲಾರೆನೀಗ
ಅವಳು ಕಾಣಸಿಗುತ್ತಾಳೆ, ಕವಲುದಾರಿಯಂತೆ ದುತ್ತನೇ..
ಎತ್ತ ಹೋಗಲೂ ತಿಳಿಯುತ್ತಿಲ್ಲ
ನೆನಪುಗಳು ಅವಳ ಅಸ್ತಿಯಂತೆ…”- ಶಿವಕುಮಾರ ಚೆನ್ನಪ್ಪನವರ ಬರೆದ ಈ ದಿನದ ಕವಿತೆ

Read More

ಶಿವಕುಮಾರ ಚನ್ನಪ್ಪನವರ ಬರೆದ ಈ ಭಾನುವಾರದ ಕಥೆ

ಪೀರ್ಯಾಗ ಮತ್ತ ಹುರುಪೆದ್ದು ಯೋಳ್ನೆ ಪತ್ರ ಬರದಾಕಿದ್ದ. ಮ್ಯಾಲ ಒಂದ್ಲೈನು ಸರ್ಕಾರಿ ಕೇಲ್ಸ ದೇವ್ರ ಕೇಲ್ಸ ಅಂತಾ ಬರ್ದು ಕೆಳ್ಗ ತಮ್ಮ ಕಂಪ್ನಿ ಮಂಚಪ್ಪ ಮತ್ತ ಸರ್ಕಾರಿ ಲಂಚಪ್ಪನ ಇತಿಹಾಸನ ಬರ್ದಿದ್ದ. ಜೊತಿಗಿ ಅದ್ಕ ಸಂಭಂದಪಟ್ಟಂಗ ಎಕ್ಸೇಲ್ ಸಿಟ್ ಅಟ್ಯಾಚ್ ಮಾಡಿದ್ದ. ನಿನ್ನೆ ಅದು ಕಮೀಷನರ್ರ ಕೈಗಿ ಸಿಕ್ಕು ಲಂಚ್ಮಂಚ್ಚಪ್ಪರ್ನ ಸಿಕ್ಕ ಸಿಕ್ಕಾಂಗ ಉಗದಿದ್ರನ್ನಾದು ಸಹ ಗೊಣೇಶ ತುಂಬು ಹೃದಯದಿಂದ್ಲೇ ವಿವರ್ಸಿ, ಕುಷಿ ಪಟ್ಟಿದ್ದ. ಅಂವ್ಗ ಲೆರ್ಟ ಬರಿತಾರಂತ ಗೊತ್ತು ಆದ್ರ ಇವ್ನ ಬರಿತಾನಂತ ಮಾತ್ರ ಗೊತ್ತಿರ್ಲಿಲ್ಲ. ಪೀರ್ಯಾನೂ ಹೇಳಿದ್ದಿಲ್ಲ.
ಶಿವಕುಮಾರ ಚನ್ನಪ್ಪನವರ ಬರೆದ ಕಥೆ “ಲಂಚಪ್ಗೀರಿ ಲಂಚ್ಮಂಚ್ಚಪ್ಪೋರ ಕತಿ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ