Advertisement

ಶಿವಕುಮಾರ ಮೋಹನ ಕರನಂದಿ

ಒಡಲ ನಂಟಿಗೆ ಗಂಟು ಬಿದ್ದಾಗ: ರಾಮಲಿಂಗ ಮಾಡಗಿರಿ ಕೃತಿಯ ಕುರಿತು ಶಿವಕುಮಾರ ಕರನಂದಿ ಬರಹ

ಕವಿತೆ ಅನುಕರಿಸಿದೆ, ನಕಲಿಸದೆ, ತನ್ನ ಸುತ್ತಮುತ್ತಲಿನ ಘಟನೆಗಳ ಮೇಲೆ ಕೇಂದ್ರಿಕರಿಸಿ, ತನ್ನೊಳಗಿನ ಭಾವನೆಗಳ ಮೂಲಕ ಕವಿತೆ ಕಟ್ಟಬೇಕಿದೆ. ರೂಪಕ, ಪ್ರತಿಮೆ, ಹೋಲಿಕೆಗಳೊಂದಿಗೆ ಕಾವ್ಯವನ್ನು ರಚಿಸಬೇಕಿದೆ. ಅಂದಾಗ ಮಾತ್ರ ಆ ಮನುಷ್ಯ ಚಿಂತನಾಶೀಲ ಕವಿಯಾಗಲು ಸಾಧ್ಯ. ಹೀಗೆ ಬರೆಯುತ್ತಾ ಸಾಗಿದಾಗ ನಾಳೆಯ ಚಿಂತಕನಾಗಲು ಸಾಧ್ಯ. ಈ ಒಂದು ದಿಸೆಯಲ್ಲಿ ಗೆಳೆಯ ರಾಮಲಿಂಗ ಮಾಡಗಿರಿ ತನ್ನ ಮೊದಲ ಸಂಕಲನದಿಂದ ಪ್ರವರ್ಧಮಾನಕ್ಕೆ ಕಾಲಿಡುತ್ತಿದ್ದಾರೆ. ಇವರು ಸ್ನಾತಕೋತ್ತರ ಪದವೀಧರರಾಗಿದ್ದು ಗಿಡಮರಗಳ ನಾಡಿಮಿಡಿತ ಅರಿತ ಇವರು ಕವಿತೆಯ ಸಾರವನ್ನು ಹೆಕ್ಕಲು ಬಂದಿದ್ದಾರೆ.
ರಾಮಲಿಂಗ ಮಾಡಗಿರಿ ಕವನ ಸಂಕಲನ “”ಒಡಲಿಗಂಟಿದ ನಂಟು” ಕುರಿತು ಶಿವಕುಮಾರ ಮೋಹನ ಕರನಂದಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ