Advertisement

ಶೋಭಾ ನಾಯಕ

ಒಲವಿನ ದೀಪ ಎಲ್ಲಿ ಹಚ್ಚಲಿ?: ಮಧು ಬಿರಾದಾರ ಕೃತಿಯ ಕುರಿತು ಶೋಭಾ ನಾಯಕ ಬರಹ

‘ವಿಶಿಷ್ಟ ಪದ ರಚನೆಯೇ ರೀತಿ’ ಎಂದು ವಾಮನ ಅಭಿಮತ ಪಡುವುದನ್ನು ಇಲ್ಲಿ ಉಲ್ಲೇಖಿಸುತ್ತಲೇ ಮಧು ಬಿರಾದಾರ ಅವರ ‘ದೊರೆ ನೆತ್ತಿ ಗರುಡ’ ಕವನ ಸಂಕಲನದಲ್ಲಿನ ವಿಶಿಷ್ಟ ಪದ ರಚನೆಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಉತ್ತರ ಕರ್ನಾಟಕದ ಬಿರುಸಾದ ಭಾಷೆ, ಉಕ್ತಿ ಹಾಗೂ ಶೈಲಿ ಅವರ ಕವನಗಳಲ್ಲಿ ವಿಶಿಷ್ಟವಾಗಿ ಕಾಣುತ್ತೇವೆ. ಪೂರ್ಣ ಪ್ರಮಾಣದಲ್ಲಿ ಅದೇ ಭಾಷೆಯನ್ನು ಬಳಸಿದರೆ ರಾಜ್ಯದ ಉಳಿದ ಭಾಗಗಳಲ್ಲಿ ಅರ್ಥವಾಗದೇ ಹೋಗುವ ಸಾಧ್ಯತೆಗಳ ಎಚ್ಚರಿಕೆಯಲ್ಲಿಯೇ ಮಧು ಹಿತವಾಗಿ-ಮಿತವಾಗಿ ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಲ್ಲಿ ಮಾತ್ರ ಬಳಸಿ ಕವಿತೆಗಳಿಗೆ ಒಂದು ಹದ ತಂದಿರುವುದನ್ನು ಕಾಣಬಹುದು. ‘ದರಿಯಾಗ್ ಯಾನ್ ನಡ್ಡಾದ್’ ಕವಿತೆಯಂತೂ ಪೂರ್ಣವಾಗಿ ಭಾಷಾ ಪ್ರಯೋಗಕ್ಕೆ ಒಳಗೊಂಡಿರುವುದನ್ನು ನೋಡಬಹುದು.
ಮಧು ಬಿರಾದಾರ ಕವನ ಸಂಕಲನ “ದೊರೆ ನೆತ್ತಿ ಗರುಡ” ಕುರಿತು ಶೋಭಾ ನಾಯಕ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ