Advertisement

ಉಮಾರಾವ್

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ

ಅವಳಮ್ಮ ಅಂದುಕೊಂಡಂತೆ ಅವ ಅವಳಿಗೆ ಬರೀ ಕ್ಲಾಸ್ ಮೇಟ್ ಮಾತ್ರವಾಗಿರಲಿಲ್ಲ. ಅವನೆಂದರೆ ಮಿಠಾಯಿ. ಅವನೆಂದರೆ ಬಲೂನು. ಅವಳು ಮೋಞಿಯವರ ಅಂಗಡಿಗೆ ಮನೆಸಾಮಾನಿಗಂತ ಹೋಗಲಾರಂಭಿಸಿದ್ದು ಎಂಟನೇ ಕ್ಲಾಸಿರಬೇಕಾದರೆ. ಅಬೂಬಕರ್ ಅಂಗಡಿ ಕೌಂಟರಲ್ಲಿದ್ದರೆ ಅವಳಿಗೊಂಥರಾ ಖುಷಿ. ಅವನು ಇರುವ ಹೊತ್ತು ನೋಡಿಯೇ ಅವಳು ಅಂಗಡಿಗೆ ಹೋಗುತ್ತಿದ್ದುದೂ ಇದೆ. ಹಾಗೆ ಹೋದಾಗ ಮನೆ ಸಾಮಾನು ಜತೆ ಅವಳಿಗಿಷ್ಟದ ಮಿಠಾಯಿ ನಾಕು ಬೇಕಂತ ಕೇಳಿದರೆ ಅವನು ಆರು ಹಾಕಿರುತ್ತಿದ್ದ. ಅವಳಿಗೆ ಬುಗ್ಗೆಯೆಂದರೆ ಇಷ್ಟ ಅಂತ ಅವನಿಗೆ ಅದು ಹೇಗೆ ಗೊತ್ತಾಯ್ತೋ, ಒಂದೊಂದು ಸಲ ಬಲೂನು ಕೂಡ ಹಾಕಿರುತ್ತಿದ್ದ.
ಶ್ರೀ ಡಿ. ಎನ್. ಬರೆದ ಈ ಭಾನುವಾರದ ಕತೆ “ಬಲೂನು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ