ಶ್ರೀ ತಲಗೇರಿ ಬರೆದ ಈ ದಿನದ ಕವಿತೆ
“ರಾಮನಿಗೆ ಇನ್ನೂ
ತುತ್ತು ಉಣಿಸಬೇಕು
ಬೇಗ ಬಾ ಚಂದ್ರ;
ಅರ್ಧ ಮೋಡ ಕರಗಿಸುವಳು..
ಬಾಗಿಲಾಚೆ ನಿಂತು
ಇಣುಕಿ ಇಣುಕಿ ನೋಡುವ
ಪುರುಷೋತ್ತಮನಿನ್ನೂ ಪುಟ್ಟ ಕಂದ”- ಶ್ರೀ ತಲಗೇರಿ ಬರೆದ ಈ ದಿನದ ಕವಿತೆ
Posted by ಶ್ರೀ ತಲಗೇರಿ | Mar 9, 2023 | ದಿನದ ಕವಿತೆ |
“ರಾಮನಿಗೆ ಇನ್ನೂ
ತುತ್ತು ಉಣಿಸಬೇಕು
ಬೇಗ ಬಾ ಚಂದ್ರ;
ಅರ್ಧ ಮೋಡ ಕರಗಿಸುವಳು..
ಬಾಗಿಲಾಚೆ ನಿಂತು
ಇಣುಕಿ ಇಣುಕಿ ನೋಡುವ
ಪುರುಷೋತ್ತಮನಿನ್ನೂ ಪುಟ್ಟ ಕಂದ”- ಶ್ರೀ ತಲಗೇರಿ ಬರೆದ ಈ ದಿನದ ಕವಿತೆ
Posted by ಶ್ರೀ ತಲಗೇರಿ | Jun 6, 2022 | ದಿನದ ಕವಿತೆ |
“ಅಲ್ಲೊಂದು ಹಳೇ ಕಪಾಟಿನಲ್ಲಿ
ಹಿಂದೆ ಎಂದೋ ಅರ್ಧ ಓದಿದ್ದ
ಸಣ್ಣ ಪುಸ್ತಕವುಂಟು ನೋಡು
ಗೆದ್ದಲು ತಿನ್ನದೇ ಉಳಿದ,
ಪುಟಗಳ ನಡುವೆ ಹಾದುಹೋದ
ಸಾಲುಗಳ ನಡುವಿನ
ಖಾಲಿ ಜಾಗದಲಿ ನಿನ್ನ ದೇಹದ
ಗಂಧ ಟಂಕಿಸಬೇಕು, ಬಾ ಇಲ್ಲಿ”- ಶ್ರೀ ತಲಗೇರಿ ಬರೆದ ಈ ದಿನದ ಕವಿತೆ
Posted by ಶ್ರೀ ತಲಗೇರಿ | Feb 21, 2020 | ಸಂಪಿಗೆ ಸ್ಪೆಷಲ್ |
“ಜಗತ್ತಿನ ಬೇರೆ ಬೇರೆ ಧರ್ಮಗಳ ನಡುವೆ ಕಿತ್ತಾಟವಂತೂ ಇದ್ದೇ ಇದೆ, ಆದರೆ ಒಂದೇ ಧರ್ಮದಲ್ಲಿ ಬೇರೆ ಬೇರೆ ಸ್ತರಗಳು ಹೇಗೆ ಮತ್ತು ಅವುಗಳು ಹೇಗೆ ಪಾಶ್ಚಾತ್ಯ ದೇಶಗಳಿಗೆ ವಿಸ್ಮಯಕಾರಿಯಾದವು.. ಶ್ರೀಮಂತ ದೇಶವಾಗಿದ್ದ ಭಾರತದ ಆ ಕಾಲಘಟ್ಟದ ಆಚರಣೆಗಳೇನಾಗಿದ್ದವು, ಅದು ಹೇಗೆ ಇತರರನ್ನು ಆಕರ್ಷಿಸುತ್ತಿತ್ತು.. ಒಂದೇ ಸಮಯದಲ್ಲಿ ಬೇರೆ ಬೇರೆ ಭೂಭಾಗದಲ್ಲಿ ಒಂದೇ ವಸ್ತುವಿನ ಬೆಲೆ ಹೇಗೆ ಭಿನ್ನವಾಗಿತ್ತು.. ಮೂಲವನ್ನು ಬದಲಿಸಿದ ಮೇಲೂ ಮನುಷ್ಯ ಮೂಲಕ್ಕೆ…”
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
