Advertisement

ಕೀರ್ತಿ ಬೈಂದೂರ್

ಶ್ರೀ ತಲಗೇರಿ ಬರೆದ ಈ ದಿನದ ಕವಿತೆ

“ರಾಮನಿಗೆ ಇನ್ನೂ
ತುತ್ತು ಉಣಿಸಬೇಕು
ಬೇಗ ಬಾ ಚಂದ್ರ;
ಅರ್ಧ ಮೋಡ ಕರಗಿಸುವಳು..
ಬಾಗಿಲಾಚೆ ನಿಂತು
ಇಣುಕಿ ಇಣುಕಿ ನೋಡುವ
ಪುರುಷೋತ್ತಮನಿನ್ನೂ ಪುಟ್ಟ ಕಂದ”- ಶ್ರೀ ತಲಗೇರಿ ಬರೆದ ಈ ದಿನದ ಕವಿತೆ

Read More

ಶ್ರೀ ತಲಗೇರಿ ಬರೆದ ಈ ದಿನದ ಕವಿತೆ

“ಅಲ್ಲೊಂದು ಹಳೇ ಕಪಾಟಿನಲ್ಲಿ
ಹಿಂದೆ ಎಂದೋ ಅರ್ಧ ಓದಿದ್ದ
ಸಣ್ಣ ಪುಸ್ತಕವುಂಟು ನೋಡು
ಗೆದ್ದಲು ತಿನ್ನದೇ ಉಳಿದ,
ಪುಟಗಳ ನಡುವೆ ಹಾದುಹೋದ
ಸಾಲುಗಳ ನಡುವಿನ
ಖಾಲಿ ಜಾಗದಲಿ ನಿನ್ನ ದೇಹದ
ಗಂಧ ಟಂಕಿಸಬೇಕು, ಬಾ ಇಲ್ಲಿ”- ಶ್ರೀ ತಲಗೇರಿ ಬರೆದ ಈ ದಿನದ ಕವಿತೆ

Read More

“ತೇಜೋ-ತುಂಗಭದ್ರಾ” ಕುರಿತು ಶ್ರೀ ತಲಗೇರಿ ಲೇಖನ

“ಜಗತ್ತಿನ ಬೇರೆ ಬೇರೆ ಧರ್ಮಗಳ ನಡುವೆ ಕಿತ್ತಾಟವಂತೂ ಇದ್ದೇ ಇದೆ, ಆದರೆ ಒಂದೇ ಧರ್ಮದಲ್ಲಿ ಬೇರೆ ಬೇರೆ ಸ್ತರಗಳು ಹೇಗೆ ಮತ್ತು ಅವುಗಳು ಹೇಗೆ ಪಾಶ್ಚಾತ್ಯ ದೇಶಗಳಿಗೆ ವಿಸ್ಮಯಕಾರಿಯಾದವು.. ಶ್ರೀಮಂತ ದೇಶವಾಗಿದ್ದ ಭಾರತದ ಆ ಕಾಲಘಟ್ಟದ ಆಚರಣೆಗಳೇನಾಗಿದ್ದವು, ಅದು ಹೇಗೆ ಇತರರನ್ನು ಆಕರ್ಷಿಸುತ್ತಿತ್ತು.. ಒಂದೇ ಸಮಯದಲ್ಲಿ ಬೇರೆ ಬೇರೆ ಭೂಭಾಗದಲ್ಲಿ ಒಂದೇ ವಸ್ತುವಿನ ಬೆಲೆ ಹೇಗೆ ಭಿನ್ನವಾಗಿತ್ತು.. ಮೂಲವನ್ನು ಬದಲಿಸಿದ ಮೇಲೂ ಮನುಷ್ಯ ಮೂಲಕ್ಕೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ