Advertisement

ಉಮಾರಾವ್

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

Read More

ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

“ಕಳ್ಳ ಬೆಕ್ಕಿನಂತೆ ಕೋಣೆಗೆ ಬಂದು
ಮುಸುಕೆಳೆದು ತುಟಿಗೆ ತುಟಿಯಿಟ್ಟರೆ
ನಿನ್ನ ತುಟಿಗಂಟಿದ ಮದಿರೆಯೆಲ್ಲ
ನನ್ನ ತುಟಿಗೆ ದಾಟಿ ಮತ್ತೇರಿದಂತೆ
ಎರಡು ಕ್ಷಣ ಆಸ್ವಾದಿಸಿ ಕಣ್ಬಿಟ್ಟರೆ
ನೀನು ಎದುರಿಗಿಲ್ಲ “- ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

Read More

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಆನಂದ ಬೋವಿ ಕಥಾಸಂಕಲನದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಜನ ಲಾಭದ ಆಸೆಗೆ ಬಿದ್ದ ನಂತರ ಸುಣ್ಣದ ಬೆಟ್ಟವನ್ನೇ ಬೇಕಾಬಿಟ್ಟಿ ಅಗೆದು ಲೋಡುಗಟ್ಟಲೆ ತುಂಬಿಸಿ ಪೇಂಟ್ ಕಾರಖಾನೆಗೆ ಸಾಗಿಸಿ ನಂತರ ಕೈಸುಟ್ಟುಕೊಂಡಿದ್ದೂ ಅಲ್ಲದೇ, ಸರಕಾರಿ ಬೆಟ್ಟವನ್ನು ಅಗೆದದ್ದಕ್ಕಾಗಿ ಕೇಸನ್ನೂ ಎದುರಿಸಬೇಕಾಗುತ್ತದೆ. ಕೊನೆಗೆ ಎಲೆ ಅಡಿಕೆಗೆ ಹಾಕಿಕೊಳ್ಳುವ ಸುಣ್ಣಕ್ಕೂ ಪರದಾಡುವ ಸ್ಥಿತಿ ಬಂದು ಬಿಡುವುದು ಕಣ್ಣಲ್ಲಿ ನೀರು ತರಿಸುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ