ನೇತ್ರಾಣಿಯ ನೆತ್ತಿಯಿಂದ: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿ
ಜಟ್ಟಿಗನ ದೇವಾಲಯದ ದಾರಿ ಸುಸೂತ್ರವಾಗೇನೂ ಇರಲಿಲ್ಲ. ದೊಡ್ಡ ಬೃಹತ್ ಬಂಡೆಯ ಚಡಿಗಳಲ್ಲಿ ನುಸುಳಿ ದಾಟಬೇಕಿತ್ತು. ಸ್ವಲ್ಪ ಯಾಮಾರಿದರೂ ಪಾತಳಕ್ಕೆ ಇಲ್ಲ ಸಮುದ್ರ ಪಾಲು. ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬಂಡೆಗಳ ದಾಟಿದರೆ ಸಿಗುವ ಏರುದಾರಿಯಲ್ಲಿ ಸಾಗಬೇಕು. ಅಲ್ಲಲ್ಲಿ ದಾರಿ ತಪ್ಪಿಸುವ ಹೊರಳು ದಾರಿಗಳು ಹಲವು. ಹಚ್ಚ ಹಸಿರೊಳಗೆ ದಾರಿ ತಪ್ಪದಂತೆ ನಿಧಾನಕ್ಕೆ ಒಬ್ಬರ ಹಿಂದೊಬ್ಬರು ನಡೆದೆವು.
ಶ್ರೀಧರ್ ಎಸ್. ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ನೇತ್ರಾಣಿ ಪ್ರವಾಸದ ಕುರಿತ ಬರಹ ಇಲ್ಲಿದೆ

